ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಮುಂಜಾಗ್ರತಾ ಕ್ರಮವಾಗಿ ಶಾಸಕ ಹರೀಶ್ ಪೂಂಜರಿಂದ ಅಧಿಕಾರಿಗಳ ಸಭೆ

Suddi Udaya

ಬೆಳ್ತಂಗಡಿ ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಕಾರಣಕ್ಕೆ ಮುಂಜಾಗ್ರತೆಯನ್ನು ವಹಿಸುವ ಸಲುವಾಗಿ ಶಾಸಕ ಹರೀಶ್ ಪೂಂಜರವರು ಜೂ.19ರಂದು ತಾಲೂಕಿನ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ‍ನ.ಪಂ. ಮುಖ್ಯಾಧಿಕಾರಿ ರಾಜೇಶ್, ಪಿಡಬ್ಲೂ ಡಿ ಶಾಖಾ ಕಾರ್ಯನಿರ್ವಾಹಕ ಇಂಜಿನಿಯರ್ ಅಜಿತಾ ವಿ.ಎಸ್, ತಾ.ಪಂ. ಮುಖ್ಯಾಧಿಕಾರಿ ಭವಾನಿ ಶಂಕರ್, ಹಿಂದುಳಿದ ವರ್ಗಗಳ ಅಧಿಕಾರಿ ಜೋಸೆಫ್, ಅರಣ್ಯಧಿಕಾರಿಗಳು, ತೋಟಗಾರಿಕಾ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Comment

error: Content is protected !!