September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಮುಂಜಾಗ್ರತಾ ಕ್ರಮವಾಗಿ ಶಾಸಕ ಹರೀಶ್ ಪೂಂಜರಿಂದ ಅಧಿಕಾರಿಗಳ ಸಭೆ

ಬೆಳ್ತಂಗಡಿ ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಕಾರಣಕ್ಕೆ ಮುಂಜಾಗ್ರತೆಯನ್ನು ವಹಿಸುವ ಸಲುವಾಗಿ ಶಾಸಕ ಹರೀಶ್ ಪೂಂಜರವರು ಜೂ.19ರಂದು ತಾಲೂಕಿನ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ‍ನ.ಪಂ. ಮುಖ್ಯಾಧಿಕಾರಿ ರಾಜೇಶ್, ಪಿಡಬ್ಲೂ ಡಿ ಶಾಖಾ ಕಾರ್ಯನಿರ್ವಾಹಕ ಇಂಜಿನಿಯರ್ ಅಜಿತಾ ವಿ.ಎಸ್, ತಾ.ಪಂ. ಮುಖ್ಯಾಧಿಕಾರಿ ಭವಾನಿ ಶಂಕರ್, ಹಿಂದುಳಿದ ವರ್ಗಗಳ ಅಧಿಕಾರಿ ಜೋಸೆಫ್, ಅರಣ್ಯಧಿಕಾರಿಗಳು, ತೋಟಗಾರಿಕಾ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಎಸ್.ಡಿ.ಎಮ್.‌ ಪ.ಪೂ. ಕಾಲೇಜಿನ ರೋವರ್ಸ್‌-ರೇಂಜರ್ಸ್‌ ದಳದಿಂದ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ರೋವರ್ಸ್‌ ರೇಂಜರ್ಸ್‌ ದಳದ ಹಿರಿಯ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಮಲವಂತಿಗೆ ಗ್ರಾ.ಪಂ. ಪಿಡಿಒ ರಶ್ಮಿ ರವರಿಗೆ ಬಿಳ್ಕೋಡುಗೆ: ಪಂಚಾಯತ್ ಅಭಿವೃದ್ಧಿಗೆ ಸಹಕರಿಸಿದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಸಿವಿಲ್ ಇಂಜಿನಿಯರಿಂಗ್ ನಲ್ಲಿ ನ್ಯಾಯತರ್ಫುವಿನ ಮೋಹಿನಿ ಹೆಚ್ ರವರಿಗೆ ಚಿನ್ನದ ಪದಕ

Suddi Udaya

ಎಸ್ ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ಗುರುವಾಯನಕೆರೆ, ಸಂತೆಕಟ್ಟೆ ಶಾಖೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ

Suddi Udaya
error: Content is protected !!