July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ರಸ್ತೆ ತಡೆ

ಬೆಳ್ತಂಗಡಿ : ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಸಂಬಂಧ ರಾಜ್ಯ ಸರಕಾರದ ವಿರುದ್ಧ ಬೆಳ್ತಂಗಡಿ ಬಿಜೆಪಿ ಮಂಡಲದಿಂದ
ಸರಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಜೂ.20 ರಂದು ಬೆಳ್ತಂಗಡಿ ಮೂರು ಭಾರ್ಗದ ಬಳಿ ಬಿಜೆಪಿ ಎರಡನೇ ಹಂತದ ರಸ್ತೆ ತಡೆ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಜಿಲ್ಲಾ ಉಪಾಧ್ಯಕ್ಷರು ಜಯಂತ್ ಕೋಟ್ಯಾನ್ , ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ , ಮಂಡಲ ಪ್ರದಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ ಮತ್ತು ಜಯಾನಂದ ಗೌಡ , ತಾಲೂಕು ಪಂಚಾಯತ್ ಮಾಜಿ ಸದಸ್ಯ ಕೊರಗಪ್ಪ ಗೌಡ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಕೊರಗಪ್ಪ ನಾಯ್ಕ್, ಜಿಲ್ಲಾ ಯುವ ಮೋರ್ಚಾ ಪ್ರದಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಪಟ್ಟಣ ಪಂಚಾಯಿತಿ ಸದಸ್ಯರಾದ ಶರತ್, ಲಾಯಿಲ ಪಂಚಾಯತಿ ಸದಸ್ಯರಾದ ಗಣೇಶ್, ವೇಣೂರು ಸಿಎ ಬ್ಯಾಂಕ್ ಅಧ್ಯಕ್ಷ ಸುಂದರ ಹೆಗ್ಡೆ, ಬಂದಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಖಂಡಿಗ, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ವೇದಾವತಿ, ಪ್ರಮುಖರಾದ ಈಶ್ವರ ಭೈರ, ಲಿಂಗಪ್ಪ ನಾಯ್ಕ್. ಪ್ರಮೋದ್ ಗೌಡ ದಿಡುಪೆ, ಪ್ರಭಾಕರ್ ಸವಣಾಲು, ಸದಾನಂದ ಪೂಜಾರಿ ಅಳದಂಗಡಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ವಫಾ ಉತ್ತೀರ್ಣ

Suddi Udaya

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಜಿನ ಭಜನಾ ಪುಸ್ತಕ ಬಿಡುಗಡೆ ಮತ್ತು ಪರಮ ಪೂಜ್ಯ ಆಚಾರ್ಯ 108 ಕಾಮಕುಮಾರ ನಂದಿ ಮಹಾರಾಜರ ವಿನಯಾಂಜಲಿ ಸಭೆ,

Suddi Udaya

ನಿಡ್ಲೆ: ರಸ್ತೆಗೆ ಮರದ ಗೆಲ್ಲು ಬಿದ್ದು ಸಂಚಾರ ಅಸ್ತವ್ಯಸ್ಥ

Suddi Udaya

ನಡ : 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕುತ್ಲೂರು ನಿವಾಸಿ ಶ್ರೀಮತಿ ನಿಧನ

Suddi Udaya
error: Content is protected !!