April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಮಹೇಶ್ ರವರ ತೋಟಕ್ಕೆ ನುಗ್ಗಿದ್ದ ಒಂಟಿಸಲಗ: ಅಪಾರ ಕೃಷಿ ಹಾನಿ

ಬಂದಾರು: ಇಲ್ಲಿನ ಒಟೆಚ್ಚಾರು ನಿವಾಸಿ ಮಹೇಶ್ ಅವರ ತೋಟಕ್ಕೆ ಜೂ.19 ರಂದು ರಾತ್ರಿ ಒಂಟಿ ಸಲಗ ದಾಳಿ ನಡೆಸಿ ಕೃಷಿಗೆ ಹಾನಿ ಮಾಡಿದ ಬಗ್ಗೆ ವರದಿಯಾಗಿದೆ.

ತೋಟಕ್ಕೆ ನುಗ್ಗಿದ್ದ ಕಾಡಾನೆಗಳು ಬಾಳೆಗಿಡ ಹಾಗೂ ಅಡಿಕೆ ಗಿಡ ನಾಶಪಡಿಸಿ ಅಪಾರ ನಷ್ಟ ಉಂಟುಮಾಡಿದೆ.

Related posts

ಮೇ 20: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಅಳದಂಗಡಿಯಲ್ಲಿ ರೋಡ್ ಶೋ, ವಿಜಯೋತ್ಸವ- ಸಂದೀಪ್ ನೀರಲ್ಕೆ

Suddi Udaya

ಪಟ್ರಮೆ ಸಂಕೇಶದಲ್ಲಿ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ತಯಾರಿಕಾ ಅಡ್ಡೆ- ಅಬಕಾರಿ ಇಲಾಖೆಯಿಂದ ದಾಳಿ ಆರೋಪಿ ಪರಾರಿ ಸೊತ್ತುಗಳು ವಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ನ 50ನೇ ವರ್ಷದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಉಡುಪಿಯ ಮಧ್ವ ನವರಾತ್ರೋತ್ಸವದಲ್ಲಿ ವಿದ್ವಾನ್ ರಾಘವೇಂದ್ರ ಭಟ್ ಲಕ್ಷ್ಮೀ ನರಸಿಂಹ ಮಠ ಮದ್ದಡ್ಕ ರವರಿಗೆ ಸನ್ಮಾನ

Suddi Udaya

ಪಡುಮಲೆ ಪರವನ್ ಕುಟುಂಬಸ್ಥರ ವಾರ್ಷಿಕ ತಂಬಿಲ ಹಾಗೂ ಸನ್ಮಾನ

Suddi Udaya
error: Content is protected !!