38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

ಕೊಕ್ಕಡ: ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ಕೊಕ್ಕಡ ಶ್ರೀ ವಿನಾಯಕ ಮೋಟಾರ್ ವರ್ಕ್ ಶಾಪ್ ನ ಮಾಲಕರಾದ ತಿಮ್ಮಪ್ಪ ಗೌಡ ಅವರಿಗೆ ಅಸೌಖ್ಯದ ಕಾರಣ ತುರ್ತು ಚಿಕಿತ್ಸೆಗಾಗಿ ಸಹಾಯ ಹಸ್ತವನ್ನು ನೀಡಲಾಯಿತು.

ಬೆಳ್ತಂಗಡಿ ವಲಯದ ಅಧ್ಯಕ್ಷ ವಿ.ಎನ್.ಬಾಬುರಾಜ್ ಕಕ್ಕಿಂಜೆ, ಕಾರ್ಯದರ್ಶಿ ಪುರಂದರ ಹೆಗ್ಡೆ ಬೆಳ್ತಂಗಡಿ, ಸಂಚಾಲಕ ಬಾಲಕೃಷ್ಣ ಶೆಟ್ಟಿ ಉಜಿರೆ, ಉಪಾಧ್ಯಕ್ಷ ಮಂಜುನಾಥ ಪಟ್ರಮೆ, ಆನಂದ ಪೂಜಾರಿ ಬೆಳ್ತಂಗಡಿ, ಪ್ರಕಾಶ್ ಮುತ್ತಪ್ಪ, ಗ್ಯಾರೇಜ್ ಕಲ್ಲೇರಿ ಹಾಗೂ ಕೊಕ್ಕಡ ಪರಿಸರ ಕಾರ್ಯಕಾರಿಣಿ ಸದಸ್ಯರಾದ ಶಾಂತಕುಮಾರ್, ಕೊಕ್ಕಡ ಗ್ಯಾರೇಜ್ ಮಾಲಕರಾದ ಪರಮೇಶ್ವರ ಗೌಡ, ಲಕ್ಷ್ಮಣ್, ಅನೀಶ್, ಜಗದೀಶ್, ಪ್ರಶಾಂತ್, ಹರೀಶ್, ಜಿತೇಶ್ ಮತ್ತು ಇನ್ನಿತರ ಗ್ಯಾರೇಜ್ ಮಾಲಕರ ಸಹಕಾರದೊಂದಿಗೆ ತಿಮ್ಮಪ್ಪ ಗೌಡ ಅವರಿಗೆ ನಗದು ರೂಪದಲ್ಲಿ ಸಹಾಯ ಹಸ್ತವನ್ನು ನೀಡಲಾಯಿತು.

Related posts

ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ

Suddi Udaya

ಬಳಂಜ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜಾ

Suddi Udaya

ಜೋಡುಸ್ಥಾನ ರಸ್ತೆಗೆ ಪದ್ಮವಿಭೂಷಣ ಡಾ. ಡಿ ವೀರೇಂದ್ರ ಹೆಗ್ಗಡೆ ರಸ್ತೆ ಎಂದು ನಾಮಕರಣ

Suddi Udaya

ನಾವೂರುನಲ್ಲಿ ಬೃಹತ್ ಉಚಿತ ಕಣ್ಣಿನ ಹಾಗೂ ಹೃದಯ ತಪಾಸಣಾ ಶಿಬಿರ

Suddi Udaya

ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ

Suddi Udaya

ಕರ್ನಾಟಕ ರಾಜ್ಯ ಪ್ಯಾರಾಮೆಡಿಕಲ್ ಬೋರ್ಡ್ ರ್‍ಯಾಂಕ್ ಪ್ರಕಟ: ಗೇರುಕಟ್ಟೆ ಮನ್ ಶರ್ ಪ್ಯಾರಾಮೆಡಿಕಲ್ ಕಾಲೇಜಿಗೆ DMIT ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಒಟ್ಟು 6 ರ್‍ಯಾಂಕ್

Suddi Udaya
error: Content is protected !!