25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

ಕೊಕ್ಕಡ: ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ಕೊಕ್ಕಡ ಶ್ರೀ ವಿನಾಯಕ ಮೋಟಾರ್ ವರ್ಕ್ ಶಾಪ್ ನ ಮಾಲಕರಾದ ತಿಮ್ಮಪ್ಪ ಗೌಡ ಅವರಿಗೆ ಅಸೌಖ್ಯದ ಕಾರಣ ತುರ್ತು ಚಿಕಿತ್ಸೆಗಾಗಿ ಸಹಾಯ ಹಸ್ತವನ್ನು ನೀಡಲಾಯಿತು.

ಬೆಳ್ತಂಗಡಿ ವಲಯದ ಅಧ್ಯಕ್ಷ ವಿ.ಎನ್.ಬಾಬುರಾಜ್ ಕಕ್ಕಿಂಜೆ, ಕಾರ್ಯದರ್ಶಿ ಪುರಂದರ ಹೆಗ್ಡೆ ಬೆಳ್ತಂಗಡಿ, ಸಂಚಾಲಕ ಬಾಲಕೃಷ್ಣ ಶೆಟ್ಟಿ ಉಜಿರೆ, ಉಪಾಧ್ಯಕ್ಷ ಮಂಜುನಾಥ ಪಟ್ರಮೆ, ಆನಂದ ಪೂಜಾರಿ ಬೆಳ್ತಂಗಡಿ, ಪ್ರಕಾಶ್ ಮುತ್ತಪ್ಪ, ಗ್ಯಾರೇಜ್ ಕಲ್ಲೇರಿ ಹಾಗೂ ಕೊಕ್ಕಡ ಪರಿಸರ ಕಾರ್ಯಕಾರಿಣಿ ಸದಸ್ಯರಾದ ಶಾಂತಕುಮಾರ್, ಕೊಕ್ಕಡ ಗ್ಯಾರೇಜ್ ಮಾಲಕರಾದ ಪರಮೇಶ್ವರ ಗೌಡ, ಲಕ್ಷ್ಮಣ್, ಅನೀಶ್, ಜಗದೀಶ್, ಪ್ರಶಾಂತ್, ಹರೀಶ್, ಜಿತೇಶ್ ಮತ್ತು ಇನ್ನಿತರ ಗ್ಯಾರೇಜ್ ಮಾಲಕರ ಸಹಕಾರದೊಂದಿಗೆ ತಿಮ್ಮಪ್ಪ ಗೌಡ ಅವರಿಗೆ ನಗದು ರೂಪದಲ್ಲಿ ಸಹಾಯ ಹಸ್ತವನ್ನು ನೀಡಲಾಯಿತು.

Related posts

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

Suddi Udaya

ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಡಾ. ಶ್ಯಾಮ್ ಪ್ರಸಾದ ಮುಖರ್ಜಿ ಯವರ ಪುಣ್ಯಸ್ಮರಣೆ

Suddi Udaya

ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್‌ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯುಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

Suddi Udaya
error: Content is protected !!