23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

ಕೊಕ್ಕಡ: ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ಕೊಕ್ಕಡ ಶ್ರೀ ವಿನಾಯಕ ಮೋಟಾರ್ ವರ್ಕ್ ಶಾಪ್ ನ ಮಾಲಕರಾದ ತಿಮ್ಮಪ್ಪ ಗೌಡ ಅವರಿಗೆ ಅಸೌಖ್ಯದ ಕಾರಣ ತುರ್ತು ಚಿಕಿತ್ಸೆಗಾಗಿ ಸಹಾಯ ಹಸ್ತವನ್ನು ನೀಡಲಾಯಿತು.

ಬೆಳ್ತಂಗಡಿ ವಲಯದ ಅಧ್ಯಕ್ಷ ವಿ.ಎನ್.ಬಾಬುರಾಜ್ ಕಕ್ಕಿಂಜೆ, ಕಾರ್ಯದರ್ಶಿ ಪುರಂದರ ಹೆಗ್ಡೆ ಬೆಳ್ತಂಗಡಿ, ಸಂಚಾಲಕ ಬಾಲಕೃಷ್ಣ ಶೆಟ್ಟಿ ಉಜಿರೆ, ಉಪಾಧ್ಯಕ್ಷ ಮಂಜುನಾಥ ಪಟ್ರಮೆ, ಆನಂದ ಪೂಜಾರಿ ಬೆಳ್ತಂಗಡಿ, ಪ್ರಕಾಶ್ ಮುತ್ತಪ್ಪ, ಗ್ಯಾರೇಜ್ ಕಲ್ಲೇರಿ ಹಾಗೂ ಕೊಕ್ಕಡ ಪರಿಸರ ಕಾರ್ಯಕಾರಿಣಿ ಸದಸ್ಯರಾದ ಶಾಂತಕುಮಾರ್, ಕೊಕ್ಕಡ ಗ್ಯಾರೇಜ್ ಮಾಲಕರಾದ ಪರಮೇಶ್ವರ ಗೌಡ, ಲಕ್ಷ್ಮಣ್, ಅನೀಶ್, ಜಗದೀಶ್, ಪ್ರಶಾಂತ್, ಹರೀಶ್, ಜಿತೇಶ್ ಮತ್ತು ಇನ್ನಿತರ ಗ್ಯಾರೇಜ್ ಮಾಲಕರ ಸಹಕಾರದೊಂದಿಗೆ ತಿಮ್ಮಪ್ಪ ಗೌಡ ಅವರಿಗೆ ನಗದು ರೂಪದಲ್ಲಿ ಸಹಾಯ ಹಸ್ತವನ್ನು ನೀಡಲಾಯಿತು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಬೇಸಿಗೆ ಶಿಬಿರ

Suddi Udaya

ಮತದಾರರ ಜಾಗೃತಿ ಆಂದೋಲನ: ಕಾಲ್ನಡಿಗೆ ಜಾಥಾ ಚುನಾವಣೆ – ನಮ್ಮ ಹೊಣೆ ಬೀದಿ ನಾಟಕ ಪ್ರದರ್ಶನ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಆರ್ಥಿಕ ನೆರವು ಹಸ್ತಾಂತರ  

Suddi Udaya

ನಾಲ್ಕೂರು: ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಗಾತ್ರದ ಮರ, ತುಂಡಾಗಿ ಬಿದ್ದ ವಿದ್ಯುತ್ ಕಂಬ: ತೆರವು ಕಾರ್ಯಾಚರಣೆಯಲ್ಲಿ ಗ್ರಾಮಸ್ಥರು ಭಾಗಿ

Suddi Udaya

ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ: ಗ್ರಾಹಕರ ವಿಶ್ವಾಸ ಗಳಿಸಿದಾಗ ಸಂಸ್ಥೆ ಬೆಳೆಯುತ್ತದೆ : ಕುಸುಮಾಧರ್

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!