July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

ಕೊಕ್ಕಡ: ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ಕೊಕ್ಕಡ ಶ್ರೀ ವಿನಾಯಕ ಮೋಟಾರ್ ವರ್ಕ್ ಶಾಪ್ ನ ಮಾಲಕರಾದ ತಿಮ್ಮಪ್ಪ ಗೌಡ ಅವರಿಗೆ ಅಸೌಖ್ಯದ ಕಾರಣ ತುರ್ತು ಚಿಕಿತ್ಸೆಗಾಗಿ ಸಹಾಯ ಹಸ್ತವನ್ನು ನೀಡಲಾಯಿತು.

ಬೆಳ್ತಂಗಡಿ ವಲಯದ ಅಧ್ಯಕ್ಷ ವಿ.ಎನ್.ಬಾಬುರಾಜ್ ಕಕ್ಕಿಂಜೆ, ಕಾರ್ಯದರ್ಶಿ ಪುರಂದರ ಹೆಗ್ಡೆ ಬೆಳ್ತಂಗಡಿ, ಸಂಚಾಲಕ ಬಾಲಕೃಷ್ಣ ಶೆಟ್ಟಿ ಉಜಿರೆ, ಉಪಾಧ್ಯಕ್ಷ ಮಂಜುನಾಥ ಪಟ್ರಮೆ, ಆನಂದ ಪೂಜಾರಿ ಬೆಳ್ತಂಗಡಿ, ಪ್ರಕಾಶ್ ಮುತ್ತಪ್ಪ, ಗ್ಯಾರೇಜ್ ಕಲ್ಲೇರಿ ಹಾಗೂ ಕೊಕ್ಕಡ ಪರಿಸರ ಕಾರ್ಯಕಾರಿಣಿ ಸದಸ್ಯರಾದ ಶಾಂತಕುಮಾರ್, ಕೊಕ್ಕಡ ಗ್ಯಾರೇಜ್ ಮಾಲಕರಾದ ಪರಮೇಶ್ವರ ಗೌಡ, ಲಕ್ಷ್ಮಣ್, ಅನೀಶ್, ಜಗದೀಶ್, ಪ್ರಶಾಂತ್, ಹರೀಶ್, ಜಿತೇಶ್ ಮತ್ತು ಇನ್ನಿತರ ಗ್ಯಾರೇಜ್ ಮಾಲಕರ ಸಹಕಾರದೊಂದಿಗೆ ತಿಮ್ಮಪ್ಪ ಗೌಡ ಅವರಿಗೆ ನಗದು ರೂಪದಲ್ಲಿ ಸಹಾಯ ಹಸ್ತವನ್ನು ನೀಡಲಾಯಿತು.

Related posts

ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಸಭೆ: ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾ.ಪಂ.ಕ್ಕೆ ಗೌರವ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಕೆಸರ್ ದ ಕಂಡೊಡು ಒಂಜಿ‌ದಿನ

Suddi Udaya

ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್‌ನ ಗೋಲ್ಡ್ ಮೆಡಲ್

Suddi Udaya

ಕಳೆಂಜ ಗ್ರಾಮದ ಕರ್ಮಾಜೆಯಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ವಿಚಾರಣೆಗೆ ಹಾಜರಾದ ಸಮೀರ್ ಎಂ.ಡಿ

Suddi Udaya
error: Content is protected !!