26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

ಬೆಳ್ತಂಗಡಿ :ಅಳದಂಗಡಿ ತಿಮ್ಮಣ್ಣರಸರಾದ ಡಾ, ಪದ್ಮ ಪ್ರಸಾದ ಅಜಿಲರು ಯಾಂತ್ರಿಕ್ರತ ಭತ್ತ ಬೇಸಾಯಕ್ಕೆ ಚಾಲನೆ ನೀಡಿ ಮಾತನಾಡಿ ನಾನಾ ಕಾರಣಗಳಿಂದ ಭತ್ತ ಬೆಳೆಯುವವರ ಸಂಖ್ಯೆ ಇಳಿಮುಖವಾಗುತ್ತಿದೆ ಎಂಬ ಆತಂಕದ ನಡುವೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಯಂತ್ರ ಶ್ರೀ ಯೋಜನೆಯಿಂದ ರೈತರ ಉತ್ತೇಜನ ನೀಡುವ ಕಾರ್ಯಕ್ಕೆ ಮುಂದಾಗಿದ್ದಾರೆ ಭತ್ತ ಕೃಷಿ ಮಾಡುವ ರೈತರು ಕೂಲಿ ಕಾರ್ಮಿಕರ ಕೊರತೆಯಿಂದ ಕೃಷಿಯನ್ನು ಕೈ ಬಿಡುವ ಯೋಚನೆ ಮಾಡಬಾರದು ಯಂತ್ರೋಪಕರಣಗಳನ್ನು ಬಳಸಿ ಭತ್ತ ಕೃಷಿ ಮಾಡಬೇಕು, ಕೃಷಿ ಪೂರಕ ಚಟುವಟಿಕೆಗಳಿಗೆ ನೆರವಾಗುವುದು ಯೋಜನೆಯ ಉದ್ಧೇಶವಾಗಿದೆ ಎಂದು ಶುಭನುಡಿದರು.

ಸತ್ಯದೇವತೆ ದೇವಸ್ಥಾನ ಆಡಳಿತ ಮುಖ್ಯಸ್ಥರಾದ ಶಿವಪ್ರಸಾದ್ ಅಜಿಲರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಯಂತ್ರಶ್ರೀ ನಾಟಿಗೆ ಸಸಿ ಮಡಿ ಹಸ್ತಾಂತರಿಸಿ ಶುಭನುಡಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರು, ಹರೀಶ್ ಮಡಿವಾಳ, ಹಾಗೂ ಹರೀಶ್ಆಚಾರ್ಯ, ಹಾಗೂ ಯಂತ್ರ ಬ್ಯಾಂಕ್ ಮ್ಯಾನೇಜರ್ ಉಮೇಶ್, ಅಳದಂಗಡಿ ವಲಯದ ಮೇಲ್ವಿಚಾರಕಿ ಶ್ರೀಮತಿ ಸುಮಂಗಲ, ಕೃಷಿ ಮೇಲ್ವಿಚಾರಕರು ಕೃಷ್ಣ ಗೌಡ, ಸಿ.ಹೆಚ್.ಎಸ್.ಸಿ ಮೆನೇಜರ್ ಸಚಿನ್, ಹಾಗೂ ಸಂತೋಷ, ಒಕ್ಕೂಟದ ಉಪಾಧ್ಯಕ್ಷರು ಸದಾನಂದ, ಯಂತ್ರಶ್ರೀ ಯೋಧ ಪ್ರಶಾಂತ್ ಚಿತ್ತಾರ, ಶ್ರೀನಿವಾಸ್, ಸೇವಾಪ್ರತಿನಿಧಿ ಶುಭಲತಾ ಹಾಗೂ ಪ್ರಗತಿ ಬಂಧು ತಂಡದ ರೈತರು ಮುಂತಾದವರು ಉಪಸಿತರಿದ್ದರು.

Related posts

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ ಸಂಪನ್ನ

Suddi Udaya

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ 1.07ಕೋಟಿ ನಿವ್ವಳ ಲಾಭ, ಶೇ. 11 ಡಿವಿಡೆಂಡ್ ಘೋಷಣೆ

Suddi Udaya

ಕೊಯ್ಯೂರು ಗ್ರಾ.ಪಂ. ಅಧ್ಯಕ್ಷರಾಗಿ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya
error: Content is protected !!