24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಹನಗಳಿಗೆ ಎಲ್‌ಇಡಿ ಬಲ್ಬ್ ನಿಷೇಧ: ನಿಯಮ ಉಲ್ಲಂಘಿಸಿದರೆ ಜುಲೈ 1ರಿಂದಲೇ ದಂಡ

ಬೆಳ್ತಂಗಡಿ: ರಾಜ್ಯದಲ್ಲಿ ವಾಹನಗಳಿಗೆ ಎಲ್‌ಇಡಿ ದೀಪ ಅಳವಡಿಸುವುದನ್ನು ನಿರ್ಬಂಧಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ಜುಲೈ 1ರಿಂದಲೇ ಕೇಸ್ ಬೀಳಲಿದೆ. ಇತ್ತೀಚಿನ ದಿನಗಳಲ್ಲಿ ಭಾರಿ ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ಬಲ್ಟ್ ಅಳವಡಿಸಲಾಗುತ್ತಿದೆ. ಇದರಿಂದ ಎದುರು ಬರುವ ವಾಹನಗಳಿಗೆ ತೊಂದರೆ ಆಗಿ ರಸ್ತೆ ಅಪಘಾತ ಹೆಚ್ಚಳವಾಗುತ್ತಿದೆ. ಹೀಗಾಗಿ ವಾಹನ ಮಾಲೀಕರು ಕಡ್ಡಾಯವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆಯಂತೆ ಮಾರ್ಗಸೂಚಿ ಪಾಲಿಸಬೇಕು, ಇಲ್ಲವಾದರೆ ಸವಾರ, ಚಾಲಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ಎಚ್ಚರಿಸಿದ್ದಾರೆ.

Related posts

ಮಾ.14-15: ನಿಡ್ಲೆ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ ಡಾ. ರವಿ ಮಂಡ್ಯ ಆಯ್ಕೆ

Suddi Udaya

ನಿಡ್ಲೆ: ಕಜೆ ನಿವಾಸಿ ಸರಸ್ವತಿ ನಿಧನ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಚ್ಚಿನ ಘಟಕ ಹಾಗೂ ವಿವಿಧ ಸಂಘಗಳಿಂದ ರಾಮ ದೀಪೋತ್ಸವ

Suddi Udaya

ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ-ಸಾಧಕರಿಗೆ ಸನ್ಮಾನ, ಧಾರ್ಮಿಕ ಕಾರ್ಯಕ್ರಮ

Suddi Udaya
error: Content is protected !!