22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

ಬೆಳ್ತಂಗಡಿ: ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಶಾಲೆಗೆ ಹೋಗದೆ ಮನೆಯಲ್ಲಿಯೇ ಇದ್ದ ಬಾಲಕಿಯನ್ನು ಸೇರಿಸಲಾಯಿತು. ‘ಸುದ್ದಿ ಉದಯ ವಾರ ಪತ್ರಿಕೆ’ಯಲ್ಲಿ ಜನತಾ ಕಾಲೋನಿಯಲ್ಲಿ ಶಾಲೆಗೆ ಹೋಗದ ಬಾಲಕಿಯ ಬಗ್ಗೆ ವರದಿ ಪ್ರಕಟಿಸಲಾಗಿತ್ತು. ಇದೀಗ ಪಂಚಾಯತ್ ಸದಸ್ಯರಾದ ಮರೀಟಾ ಪಿಂಟೊ, ಶ್ವೇತಾ ಶ್ರೀನಿವಾಸ್, ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಕಾರ್ಯದರ್ಶಿ ಕುಂಞ ಕೆ,ಸಿಬ್ಬಂದಿ ರವಿ ಹೆಚ್. ಮನೆಗೆ ಭೇಟಿ ಮಾಡಿ ಮನೆಯವರ ಮನವೊಲಿಸಿ ಶಾಲೆಗೆ ಸೇರಿಸಲು ಯಶಸ್ವಿಯಾಗಿದ್ದಾರೆ.

ಬಾಲಕಿಗೆ ಹೊದಿಕೆ ಬಟ್ಟೆಗಳನ್ನು ನಿತ್ಯ ಬಳಕೆಗೆ ಉಪಯೋಗಿಸುವ ಕೆಲವೊಂದು ವಸ್ತುಗಳನ್ನು ಪಂಚಾಯತ್ ವತಿಯಿಂದ ನೀಡಿ ವಿದ್ಯಾಭ್ಯಾಸಕ್ಕೆ ಸಹಕರಿಸಿದರು.

ವರದಿ: ಕೆ.ಎನ್ ಗೌಡ

Related posts

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

Suddi Udaya

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಉದ್ಯೋಗ ಖಾತರಿ ಯೋಜನೆಯ ಕ್ರಿಯಾ ಯೋಜನೆ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಮ್ಯಾಟ್ರಿಕ್ಸ್ ಹೋಂಡಾ ಬಳಿ ಮರ ಬಿದ್ದು ಹಾನಿ

Suddi Udaya

ಕೊಕ್ಕಡದಲ್ಲಿ ಪರಿಸರ ಮಾಹಿತಿ ಮತ್ತು ಗಿಡ ನೆಡುವ ಕಾರ್ಯಕ್ರಮ

Suddi Udaya

ತಣ್ಣೀರುಪoತ: ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ಮಳಿಗೆ ಶುಭಾರಂಭ

Suddi Udaya

ಅಭ್ಯಾಸ್ ಪಿಯು ಕಾಲೇಜು ಹಾಗೂ ಪ್ರಸನ್ನ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಬ್ಬಕ್ಕ ರಾಣಿಯ ವರ್ಷಾಚರಣೆಯ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!