23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

ಬೆಳ್ತಂಗಡಿ: ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಶಾಲೆಗೆ ಹೋಗದೆ ಮನೆಯಲ್ಲಿಯೇ ಇದ್ದ ಬಾಲಕಿಯನ್ನು ಸೇರಿಸಲಾಯಿತು. ‘ಸುದ್ದಿ ಉದಯ ವಾರ ಪತ್ರಿಕೆ’ಯಲ್ಲಿ ಜನತಾ ಕಾಲೋನಿಯಲ್ಲಿ ಶಾಲೆಗೆ ಹೋಗದ ಬಾಲಕಿಯ ಬಗ್ಗೆ ವರದಿ ಪ್ರಕಟಿಸಲಾಗಿತ್ತು. ಇದೀಗ ಪಂಚಾಯತ್ ಸದಸ್ಯರಾದ ಮರೀಟಾ ಪಿಂಟೊ, ಶ್ವೇತಾ ಶ್ರೀನಿವಾಸ್, ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಕಾರ್ಯದರ್ಶಿ ಕುಂಞ ಕೆ,ಸಿಬ್ಬಂದಿ ರವಿ ಹೆಚ್. ಮನೆಗೆ ಭೇಟಿ ಮಾಡಿ ಮನೆಯವರ ಮನವೊಲಿಸಿ ಶಾಲೆಗೆ ಸೇರಿಸಲು ಯಶಸ್ವಿಯಾಗಿದ್ದಾರೆ.

ಬಾಲಕಿಗೆ ಹೊದಿಕೆ ಬಟ್ಟೆಗಳನ್ನು ನಿತ್ಯ ಬಳಕೆಗೆ ಉಪಯೋಗಿಸುವ ಕೆಲವೊಂದು ವಸ್ತುಗಳನ್ನು ಪಂಚಾಯತ್ ವತಿಯಿಂದ ನೀಡಿ ವಿದ್ಯಾಭ್ಯಾಸಕ್ಕೆ ಸಹಕರಿಸಿದರು.

ವರದಿ: ಕೆ.ಎನ್ ಗೌಡ

Related posts

ಗೋವಿಂದೂರು ಮಿತ್ರ ಬಳಗದ ಸದಸ್ಯರಿಂದ ಪಾರೆಂಕಿ ಅಭಿಲಾಷ್ ರವರಿಗೆ ಆರ್ಥಿಕ ನೆರವು

Suddi Udaya

ಲಾಯಿಲ: ಸಾರಿ ಫೋಲ್ಡಿಂಗ್, ಬ್ರೈಡಲ್ ಮೇಕಪ್ ಹಾಗೂ ಸಾರಿ ಗೊಂಡೆ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ತೋಟತ್ತಾಡಿ: ಶಿವದಾಸ ಎಂ.ಎ. ನಿಧನ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪೂವಪ್ಪ ಗೌಡ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಆಯ್ಕೆ

Suddi Udaya

ತೆಕ್ಕಾರುವಿನಲ್ಲಿ ಭಾರೀ ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ; ಸಂಚಾರಕ್ಕೆ ತೊಂದರೆ

Suddi Udaya

ಅಂತರ್ ಕಾಲೇಜು “ತುಳು ಐಸಿರೇ- 2023” : ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!