September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

ಬೆಳ್ತಂಗಡಿ: ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಶಾಲೆಗೆ ಹೋಗದೆ ಮನೆಯಲ್ಲಿಯೇ ಇದ್ದ ಬಾಲಕಿಯನ್ನು ಸೇರಿಸಲಾಯಿತು. ‘ಸುದ್ದಿ ಉದಯ ವಾರ ಪತ್ರಿಕೆ’ಯಲ್ಲಿ ಜನತಾ ಕಾಲೋನಿಯಲ್ಲಿ ಶಾಲೆಗೆ ಹೋಗದ ಬಾಲಕಿಯ ಬಗ್ಗೆ ವರದಿ ಪ್ರಕಟಿಸಲಾಗಿತ್ತು. ಇದೀಗ ಪಂಚಾಯತ್ ಸದಸ್ಯರಾದ ಮರೀಟಾ ಪಿಂಟೊ, ಶ್ವೇತಾ ಶ್ರೀನಿವಾಸ್, ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಕಾರ್ಯದರ್ಶಿ ಕುಂಞ ಕೆ,ಸಿಬ್ಬಂದಿ ರವಿ ಹೆಚ್. ಮನೆಗೆ ಭೇಟಿ ಮಾಡಿ ಮನೆಯವರ ಮನವೊಲಿಸಿ ಶಾಲೆಗೆ ಸೇರಿಸಲು ಯಶಸ್ವಿಯಾಗಿದ್ದಾರೆ.

ಬಾಲಕಿಗೆ ಹೊದಿಕೆ ಬಟ್ಟೆಗಳನ್ನು ನಿತ್ಯ ಬಳಕೆಗೆ ಉಪಯೋಗಿಸುವ ಕೆಲವೊಂದು ವಸ್ತುಗಳನ್ನು ಪಂಚಾಯತ್ ವತಿಯಿಂದ ನೀಡಿ ವಿದ್ಯಾಭ್ಯಾಸಕ್ಕೆ ಸಹಕರಿಸಿದರು.

ವರದಿ: ಕೆ.ಎನ್ ಗೌಡ

Related posts

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ವತಿಯಿಂದ ನಗರ ಸಂಕೀರ್ತಣೆ ಹಾಗೂ ರಾಮ ತಾರಕ ಮಂತ್ರ ಹೋಮ

Suddi Udaya

ಕಲ್ಲೇರಿಯಲ್ಲಿ ಸೀರೆ ಗೊಂಡೆ ಹಾಕುವ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

Suddi Udaya

ಕಳೆಂಜ : ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣ

Suddi Udaya

ಎಸ್ ಡಿ ಎಂ ಬೆಳ್ತಂಗಡಿಯಲ್ಲಿ “ಪರಿಸರ ಸ್ನೇಹಿ ಸ್ಕೌಟ್ ಗಣಪತಿ ಆಚರಣೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

Suddi Udaya

ಏ.20: ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಪೂರ್ವಭಾವಿ ಸಭೆ

Suddi Udaya
error: Content is protected !!