July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ) ಉಜಿರೆ ಇಲ್ಲಿ ಜೂ21 ರಂದು ವಿಶ್ವ ಸಂಗೀತ ದಿನದ ಅಂಗವಾಗಿ ಶಾಲಾ ಸಾಂಸ್ಕೃತಿಕ ಸಂಘ, ಕಲಾ ಸಿಂಧು ಇದರ ಸಂಯೋಜಕಿ ಸುಮಾ ಶ್ರೀನಾಥ್ ‘ಗಾನಸುಧ’ ಶೀರ್ಷಿಕೆಯಲ್ಲಿ ಆಯೋಜಿಸಿದ್ದ ವಿಶ್ವ ಸಂಗೀತ ದಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ರಚನ ವಿಶ್ವ ಸಂಗೀತ ದಿನದ ಮಹತ್ವ ತಿಳಿಸಿ, ಗಾಯನ ಸಂಗೀತದ ವಿವಿಧ ಪ್ರಕಾರಗಳಾದ ಕರ್ನಾಟಕ ಶಾಸ್ತ್ರೀಯ ವಿದ್ಯಾರ್ಥಿ ಆಕಾಶ್ ಕೃಷ್ಣ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಸ್ವಸ್ತಿಶ್ರೀ, ಗಝಲ್ ಅಹಲ್ಯ, ಭಾವಗೀತೆ ಬ್ರಾಹ್ಮೀ ಜೈನ್, ಜನಪದ ಗೀತೆ ಶಶಾಂಕ್ ಪ್ರಭು, ಭಜನೆ ಸಾನಿಧ್ಯ ಇವರಿಂದ ಹಾಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

Related posts

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್‌ನಲ್ಲಿ ಗೋಲ್ಡನ್ ಹಾರ್ವೆಸ್ಟ್ ಪ್ಲಾನ್ ಸ್ಕಿಮ್ ಉದ್ಘಾಟನೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ

Suddi Udaya

ಶೇಷನಾಗ ಜೋಡುಕರೆ ಕಂಬಳದ ಸಮಾರಂಭದಲ್ಲಿ ಚಂದ್ರಕಾಂತ ನಿಡ್ಡಾಜೆ ರವರಿಗೆ ಸನ್ಮಾನ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಇಕೋ ಕ್ಲಬ್ ಉದ್ಘಾಟನೆ

Suddi Udaya

ಪದ್ಮುಂಜ: ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವ ಸಿದ್ದತಾ ಸಭೆ: ಶಾಸಕ ಹರೀಶ್ ಪೂಂಜ ರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತುಮಕೂರು ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಪತ್ತೆ: ಮೂವರು ಬೆಳ್ತಂಗಡಿ ತಾಲೂಕಿನಿಂದ ನಾಪತ್ತೆಯಾದವರದ್ದು ಇರಬಹುದೆಂಬ ಶಂಕೆ

Suddi Udaya

ಅ.23, 26 ರಂದು ಬಳಂಜ ಶಾಲೆಯಲ್ಲಿ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya
error: Content is protected !!