July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಲ್ಲಿ ಕಳೆದ 20 ವರ್ಷಗಳಿಂದ ಅರೋಗ್ಯ ಸಹಾಯಕಿಯಾಗಿ ಸೇವೆಯನ್ನು ಸಲ್ಲಿಸಿ. ಇದೀಗ ಅನಾರೋಗ್ಯ ದಿಂದ ಬಳಲುತ್ತಿರುವ ಉಜಿರೆ ವಲಯದ ಮಾಯ ಕಾರ್ಯಕ್ಷೇತ್ರದ ಶ್ರೀಮತಿ ಚಿತ್ರಾ ಆರ್. ರವರಿಗೆ ಶ್ರೀ ಕ್ಷೇತ್ರದಿಂದ ಮಾಶಾಸನ ಮಂಜೂರಾಗಿದ್ದು. ಪ್ರಸ್ತುತ ಇವರ ಮನೆ ಭೇಟಿ ಮಾಡಿ ಯೋಜನೆಯಿಂದ ಮಂಜೂರಾದ ಮಾಶಾಸನವನ್ನು ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿ. ಪಾಯ್ಸ್ ರವರು ವಿವರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ಕುಮಾರ್, ವಿಪತ್ತು ಘಟಕದ ಯೋಜನಾಧಿಕಾರಿ ಜೈವಂತ ಪಟೇಗಾರ್, ಉಜಿರೆ ವಲಯದ ಮಾಜಿ ವಲಯಾಧ್ಯಕ್ಷರಾದ ವಿಜಯ್ ಜಿ, ಅರಳಿ, ಶೌರ್ಯ ತಂಡದ ಕ್ಯಾಪ್ಟನ್ ಸಂತೋಷ್, ಸ್ವಯಂಸೇವಕರಾದ ಸುಧೀರ್, ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಮಧುರಾ, ಸೇವಾಪ್ರತಿನಿಧಿ ಪ್ರಭಾ, ಒಕ್ಕೂಟದ ಅಧ್ಯಕ್ಷ ಗಂಗಾಧರ ಸಾಲಿಯಾನ್, ಮನೆಯ ಸದಸ್ಯರು ಉಪಸ್ಥಿತರಿದ್ದರು.

Related posts

ನಿಡಿಗಲ್-ಕಲ್ಮಂಜ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ಶಟ್ಲ್ ಬ್ಯಾಡ್ಮಿಂಟನ್ ಶಿವ ಮತ್ತು ಮುನೀರ್ ಮಾಲೀಕತ್ವದ ಎಸ್ಎಂ ಸ್ಮಶರ್ಸ್ ತಂಡ ವಿನ್ನರ್

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪಡಿತರ ಚೀಟಿವಿಲ್ಲದೆ ವಂಚಿತಗೊಂಡಿದ್ದ ನೆರಿಯ ಗ್ರಾಮದ ಕೋಲೋಡಿ ನೀಲಮ್ಮ ಕುಟುಂಬಕ್ಕೆ ಲಭಿಸಿದ ರೇಷನ್ ಕಾರ್ಡ್

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಸಾಧಕರಿಗೆ ಅಭಿನಂದನೆ

Suddi Udaya
error: Content is protected !!