25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಲ್ಲಿ ಕಳೆದ 20 ವರ್ಷಗಳಿಂದ ಅರೋಗ್ಯ ಸಹಾಯಕಿಯಾಗಿ ಸೇವೆಯನ್ನು ಸಲ್ಲಿಸಿ. ಇದೀಗ ಅನಾರೋಗ್ಯ ದಿಂದ ಬಳಲುತ್ತಿರುವ ಉಜಿರೆ ವಲಯದ ಮಾಯ ಕಾರ್ಯಕ್ಷೇತ್ರದ ಶ್ರೀಮತಿ ಚಿತ್ರಾ ಆರ್. ರವರಿಗೆ ಶ್ರೀ ಕ್ಷೇತ್ರದಿಂದ ಮಾಶಾಸನ ಮಂಜೂರಾಗಿದ್ದು. ಪ್ರಸ್ತುತ ಇವರ ಮನೆ ಭೇಟಿ ಮಾಡಿ ಯೋಜನೆಯಿಂದ ಮಂಜೂರಾದ ಮಾಶಾಸನವನ್ನು ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿ. ಪಾಯ್ಸ್ ರವರು ವಿವರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ಕುಮಾರ್, ವಿಪತ್ತು ಘಟಕದ ಯೋಜನಾಧಿಕಾರಿ ಜೈವಂತ ಪಟೇಗಾರ್, ಉಜಿರೆ ವಲಯದ ಮಾಜಿ ವಲಯಾಧ್ಯಕ್ಷರಾದ ವಿಜಯ್ ಜಿ, ಅರಳಿ, ಶೌರ್ಯ ತಂಡದ ಕ್ಯಾಪ್ಟನ್ ಸಂತೋಷ್, ಸ್ವಯಂಸೇವಕರಾದ ಸುಧೀರ್, ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಮಧುರಾ, ಸೇವಾಪ್ರತಿನಿಧಿ ಪ್ರಭಾ, ಒಕ್ಕೂಟದ ಅಧ್ಯಕ್ಷ ಗಂಗಾಧರ ಸಾಲಿಯಾನ್, ಮನೆಯ ಸದಸ್ಯರು ಉಪಸ್ಥಿತರಿದ್ದರು.

Related posts

ನಾವೂರು ಬಡೆಕ್ಕಾವು ದೈವ ಕಂಬಳ ಮುಹೂರ್ತ

Suddi Udaya

ಪಟ್ರಮೆ: ರಸ್ತೆ ಅಭಿವೃದ್ದಿಗಾಗಿ ಹೋರಾಟ ಸಮಿತಿ ರಚನೆ

Suddi Udaya

ಇಂದಬೆಟ್ಟು: ಗೋಮಾಂಸ ಮಾಡುತ್ತಿದ್ದ ಶೆಡ್ ಮೇಲೆ ಪೊಲೀಸ್ ದಾಳಿ: ಇಬ್ಬರು ಆರೋಪಿಗಳ ಬಂಧನ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆ

Suddi Udaya

ಕಲ್ಮಂಜ ಗ್ರಾಮದ ಮಿಯ ನಿವಾಸಿ ಉಜಿರೆ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ: ರೂ.8.42 ಲಕ್ಷ ನಗದು ಸಹಿತ ಚಿನ್ನಾಭರಣ ವಶ: ನಾಲ್ಕು ವರ್ಷಗಳ ಹಿಂದೆ ಮನೆಯವರನ್ನು ಕಟ್ಟಿ ಹಾಕಿ ನಡೆದ ದರೋಡೆ

Suddi Udaya
error: Content is protected !!