September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಲ್ಲಿ ಕಳೆದ 20 ವರ್ಷಗಳಿಂದ ಅರೋಗ್ಯ ಸಹಾಯಕಿಯಾಗಿ ಸೇವೆಯನ್ನು ಸಲ್ಲಿಸಿ. ಇದೀಗ ಅನಾರೋಗ್ಯ ದಿಂದ ಬಳಲುತ್ತಿರುವ ಉಜಿರೆ ವಲಯದ ಮಾಯ ಕಾರ್ಯಕ್ಷೇತ್ರದ ಶ್ರೀಮತಿ ಚಿತ್ರಾ ಆರ್. ರವರಿಗೆ ಶ್ರೀ ಕ್ಷೇತ್ರದಿಂದ ಮಾಶಾಸನ ಮಂಜೂರಾಗಿದ್ದು. ಪ್ರಸ್ತುತ ಇವರ ಮನೆ ಭೇಟಿ ಮಾಡಿ ಯೋಜನೆಯಿಂದ ಮಂಜೂರಾದ ಮಾಶಾಸನವನ್ನು ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿ. ಪಾಯ್ಸ್ ರವರು ವಿವರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ಕುಮಾರ್, ವಿಪತ್ತು ಘಟಕದ ಯೋಜನಾಧಿಕಾರಿ ಜೈವಂತ ಪಟೇಗಾರ್, ಉಜಿರೆ ವಲಯದ ಮಾಜಿ ವಲಯಾಧ್ಯಕ್ಷರಾದ ವಿಜಯ್ ಜಿ, ಅರಳಿ, ಶೌರ್ಯ ತಂಡದ ಕ್ಯಾಪ್ಟನ್ ಸಂತೋಷ್, ಸ್ವಯಂಸೇವಕರಾದ ಸುಧೀರ್, ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಮಧುರಾ, ಸೇವಾಪ್ರತಿನಿಧಿ ಪ್ರಭಾ, ಒಕ್ಕೂಟದ ಅಧ್ಯಕ್ಷ ಗಂಗಾಧರ ಸಾಲಿಯಾನ್, ಮನೆಯ ಸದಸ್ಯರು ಉಪಸ್ಥಿತರಿದ್ದರು.

Related posts

ಮುಳಿಯ ಗೋಲ್ಡ್ & ಡೈಮಂಡ್ಸ್‌: ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ: ಶೇ 50ರ ವರೆಗೆ ವಿಎ ಕಡಿತ; ಹಳೆಯ ಆಭರಣಗಳ ವಿನಿಮಯಕ್ಕೆ ಅವಕಾಶ

Suddi Udaya

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಗೆ ಶೇ.97.61 ಫಲಿತಾಂಶ

Suddi Udaya

ಬೆಳ್ತಂಗಡಿ ತ್ರಿ ಸ್ಟಾರ್ ವೈನ್ಸ್ ಶಾಪ್ ಮತ್ತು ಉಜಿರೆಯ ಮೊಬೈಲ್ ಶಾಪ್ ಕಳ್ಳತನ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ ಇಬ್ಬರು ಕುಂದಾಪುರದಲ್ಲಿ ವಶಕ್ಕೆ

Suddi Udaya

ಮುಂಡಾಜೆ: ರಿಕ್ಷಾ-ಪಿಕಪ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ: ಜಯಲಕ್ಷ್ಮಿ ಲೇತ್ ಅಂಡ್ ಇಂಜಿನಿಯರಿಂಗ್ ವರ್ಕ್ ಶಾಪ್ ಪುನರಾರಂಭ

Suddi Udaya
error: Content is protected !!