25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನ ಯೋಜನಾಧಿಕಾರಿ ಅವನೀಶ್ ಪಿ ರವರಿಗೆ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ರಾಜ್ಯ ಘಟಕದ ವತಿಯಿಂದ ಸನ್ಮಾನ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ ಇವರಿಗೆ ಜೂನ್ 14ರ ವಿಶ್ವ ರಕ್ತದಾನಿಗಳ ದಿನದಂದು 40ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದುದಕ್ಕೆ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರಗಳನ್ನು ಕಾಲೇಜಿನಲ್ಲಿ ಆಯೋಜಿಸಿದ್ದಕ್ಕೆ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಕರ್ನಾಟಕ ರಾಜ್ಯ ಘಟಕದ ವತಿಯಿಂದ ಬೆಂಗಳೂರಿನ ರೆಡ್ ಕ್ರಾಸ್ ಭವನದಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ ಯಸ್ ಪಾಟೀಲ್ ಇವರು ಸನ್ಮಾನಿಸಿದರು.

Related posts

ಕುಂಭಶ್ರೀ ಆಂ.ಮಾ. ಶಾಲೆಯ ಒಂದನೇ ತರಗತಿ ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ವೇಣೂರಿನ ಅಂಚೆಕಛೇರಿ, ಪೊಲೀಸ್ ಠಾಣೆ ಮತ್ತು ಮಾರ್ಕೆಟ್ ಗೆ ಭೇಟಿ

Suddi Udaya

ಮುಡಾ ಹಗರಣ: ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ

Suddi Udaya

ವೇಣೂರು: ಬಜಿರೆ ಬತ್ತಾರುನಲ್ಲಿ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಸಂಪನ್ನ

Suddi Udaya

ಡಾನ್ಸ್ ರಿಯಾಲಿಟಿ ಶೋ: ಬೆಳ್ತಂಗಡಿಯ ಟಿವಾ ಡಾನ್ಸ್ ಕ್ರೀವ್ ವಿದ್ಯಾರ್ಥಿನಿ ಕು| ವಂಶಿ ತಂಡ ದ್ವಿತೀಯ ಸ್ಥಾನ

Suddi Udaya

ಬಳಂಜ-ಪೆರೋಡಿತ್ತಾಯಕಟ್ಟೆ, ಆನೆಪಿಲ, ಅಟ್ಲಾಜೆ, ಬಳಂಜ ದೇವಸ್ಥಾನ ರಸ್ತೆ ಡಾಂಬರೀಕರಣ ಹಾಗೂ ಶಾಲಾ ರಂಗಮಂದಿರ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ ರೂ.2 ಕೋಟಿ ಅನುದಾನ ಮಂಜೂರು

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟ

Suddi Udaya
error: Content is protected !!