32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಂಟಿನಿ ಬೂತ್ ಸಮಿತಿ ಎಸ್.ಡಿ.ಪಿ.ಐ ವತಿಯಿಂದ ಪಕ್ಷದ ಸಂಸ್ಥಾಪನ ದಿನಾಚರಣೆ

ಲಾಯಿಲ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ , ಕುಂಟಿನಿ ಬೂತ್ ಸಮಿತಿ ವತಿಯಿಂದ ಪಕ್ಷದ 16ನೇ ವರ್ಷದ ಸಂಸ್ಥಾಪನ ದಿನಾಚರಣೆಯ ಪ್ರಯುಕ್ತ “ದ್ವಜಾರೋಹಣ ಕಾರ್ಯಕ್ರಮ”ವು *ಟಿ ಬಿ ಕ್ರಾಸ್ ಜಂಕ್ಷನ್ ನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೌಫ್ ನೀರ್ಸಲ್ “ಅಧ್ಯಕ್ಷರು ಎಸ್.ಡಿ.ಪಿ.ಐ ಕುಂಟಿನಿ ಬೂತ್ ಸಮಿತಿ ವಹಿಸಿದ್ದರು.
ಎಸ್.ಡಿ.ಪಿ.ಐ ಉಜಿರೆ ಬ್ಲಾಕ್ ಕಾರ್ಯದರ್ಶಿ ಮರ್ಷಾದ್ ಉಜಿರೆ ಹಾಗೂ ರೌಫ್ ನೀರ್ಸಲ್ ದ್ವಜಾರೋಹಣ ನೆರವೇರಿಸಿದರು.
ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯರಾದ ನಿಝಮ್ ಗೇರುಕಟ್ಟೆ ಕಾರ್ಯಕ್ರಮವನ್ನು ಉದ್ದೇಶಿಸಿ ಸಂದೇಶ ಬಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಸಮಿತಿ ಜೊತೆಕಾರ್ಯದಶಿ ಫಝಲ್ ರೆಹಮನ್ ಕೋಯಾ, ಪಂಚಾಯತ್ ಸದಸ್ಯ ಸಲೀಂ ಕುಂಟಿನಿ, ಶಮ ಮುಹಮ್ಮದಲಿ, ಹಾಗೂ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ಕುಂಟಿನಿ ಅಧ್ಯಕ್ಷ ಇಸ್ಮಾಯಿಲ್ ಸನಾ, ಹಾಗೂ ಮಾಜಿ ಕಾರ್ಯದರ್ಶಿ ಯೂಸುಫ್ ಬಾಬಾ ಉಪಸ್ಥಿತರಿದ್ದರು.
ಸಹಲ್ ನೀರ್ಸಲ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕೃಷಿ ಕ್ಷೇತ್ರ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ : ನಿವೃತ್ತ ಯೋಧ ಉಜಿರೆಯ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಮಾಹಿತಿ ಕಾರ್ಯಾಗಾರ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

Suddi Udaya

ನಿಡ್ಲೆ : ಕಾಟ್ಲಾ ನಿವಾಸಿ ಅನ್ನಪೂರ್ಣ ಜೋಶಿ ನಿಧನ

Suddi Udaya

ವೇಣೂರು ಯುವ ಸೇವಾ ಸಂಗಮ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ. 1ಲಕ್ಷ ದೇಣಿಗೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!