25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪನ ದಿನಾಚರಣೆ

ಚಾರ್ಮಾಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ ಸಂಸ್ಥಾಪಕ ದಿನಾಚರಣೆ ಯನ್ನು ಎಸ್.ಡಿ.ಪಿ.ಐ ಚಾರ್ಮಾಡಿ ಗ್ರಾಮ ಸಮಿತಿ ವತಿಯಿಂದ ಬೀಟಿಗೆ ಯಲ್ಲಿ ಆಚರಿಸಲಾಯಿತು

ಎಸ್.ಡಿ.ಪಿ.ಐ ಗ್ರಾಮ ಪಂಚಾಯತ್ ಸದಸ್ಯರಾದ ಸಿದ್ದೀಕ್ ಯು.ಪಿ ಇವರು ಧ್ವಜಾರೋಹಣ ಗೈದರು , ಎಸ್.ಡಿ.ಪಿ.ಐ ಉಜಿರೆ ಬ್ಲಾಕ್ ಸಮಿತಿ ಅಧ್ಯಕ್ಷ ಅಶ್ರಫ್ ಚಾರ್ಮಾಡಿ ಸಂದೇಶ ಭಾಷಣ ಗೈದರು, ಗ್ರಾಮದ ಹಿರಿಯರಾದ ಪಕೀರಬ್ಬ ಬೀಟಿಗೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ವೇದಿಕೆಯಲ್ಲಿ. ಎಸ್.ಡಿ.ಪಿ.ಐ ಚಾರ್ಮಾಡಿ ಗ್ರಾಮ ಸಮಿತಿ ಕಾರ್ಯದರ್ಶಿ ಮನ್ಸೂರ್ ಚಾರ್ಮಾಡಿ ಉಪಸ್ಥಿತರಿದ್ದರು. ಪಕ್ಷದ ಸಂಸ್ಥಾಪಕ ದಿನಾಚರಣೆ ಅಂಗವಾಗಿ ಸಾರ್ವಜನಿಕವಾಗಿ ಗಿಡಗಳನ್ನು ವಿತರಿಸಲಾಯಿತು, ಕಬೀರ್ ಬೀಟಿಗೆ ಕಾರ್ಯಕ್ರಮವನ್ನು ಸ್ವಾಗತಿಸಿ ನಿರೂಪಿಸಿದರು, ಎಸ್.ಡಿ.ಪಿ.ಐ ಕಾರ್ಯಕರ್ತರು, ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿದ್ದರು,

Related posts

ಬೆಳ್ತಂಗಡಿ: ಶ್ರೀ ವೀರಾಂಜನೇಯ ಸೇವಾ ಸಮಿತಿ ವತಿಯಿಂದ ಬಡಕುಟುಂಬಗಳಿಗೆ ಸಹಾಯಧನ ಹಸ್ತಾಂತರ

Suddi Udaya

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

Suddi Udaya

ಬೆಳ್ತಂಗಡಿ ಭಾರತ ಮಾತಾ ಪೂಜಾ ಸಮಿತಿಯಿಂದ ರಾಷ್ಟ್ರದೇವೋಭವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya

ಎಸ್ ಡಿ ಎಂ ಪಪೂ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂವಾದ

Suddi Udaya
error: Content is protected !!