July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪನ ದಿನಾಚರಣೆ

ಚಾರ್ಮಾಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ ಸಂಸ್ಥಾಪಕ ದಿನಾಚರಣೆ ಯನ್ನು ಎಸ್.ಡಿ.ಪಿ.ಐ ಚಾರ್ಮಾಡಿ ಗ್ರಾಮ ಸಮಿತಿ ವತಿಯಿಂದ ಬೀಟಿಗೆ ಯಲ್ಲಿ ಆಚರಿಸಲಾಯಿತು

ಎಸ್.ಡಿ.ಪಿ.ಐ ಗ್ರಾಮ ಪಂಚಾಯತ್ ಸದಸ್ಯರಾದ ಸಿದ್ದೀಕ್ ಯು.ಪಿ ಇವರು ಧ್ವಜಾರೋಹಣ ಗೈದರು , ಎಸ್.ಡಿ.ಪಿ.ಐ ಉಜಿರೆ ಬ್ಲಾಕ್ ಸಮಿತಿ ಅಧ್ಯಕ್ಷ ಅಶ್ರಫ್ ಚಾರ್ಮಾಡಿ ಸಂದೇಶ ಭಾಷಣ ಗೈದರು, ಗ್ರಾಮದ ಹಿರಿಯರಾದ ಪಕೀರಬ್ಬ ಬೀಟಿಗೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ವೇದಿಕೆಯಲ್ಲಿ. ಎಸ್.ಡಿ.ಪಿ.ಐ ಚಾರ್ಮಾಡಿ ಗ್ರಾಮ ಸಮಿತಿ ಕಾರ್ಯದರ್ಶಿ ಮನ್ಸೂರ್ ಚಾರ್ಮಾಡಿ ಉಪಸ್ಥಿತರಿದ್ದರು. ಪಕ್ಷದ ಸಂಸ್ಥಾಪಕ ದಿನಾಚರಣೆ ಅಂಗವಾಗಿ ಸಾರ್ವಜನಿಕವಾಗಿ ಗಿಡಗಳನ್ನು ವಿತರಿಸಲಾಯಿತು, ಕಬೀರ್ ಬೀಟಿಗೆ ಕಾರ್ಯಕ್ರಮವನ್ನು ಸ್ವಾಗತಿಸಿ ನಿರೂಪಿಸಿದರು, ಎಸ್.ಡಿ.ಪಿ.ಐ ಕಾರ್ಯಕರ್ತರು, ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿದ್ದರು,

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 3ನೇ ವರ್ಷದ ಶಾರದೋತ್ಸವ, ಪೂರ್ವಾಭಾವಿ ಸಭೆ

Suddi Udaya

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ “ಹೊಸ ಬ್ಯಾಚ್ ಆರಂಭೋತ್ಸವ”

Suddi Udaya

ಬೆಳ್ತಂಗಡಿ : ಪಿ. ಡೀಕಯ್ಯ ಚಳುವಳಿಯ ಹೆಜ್ಜೆ ಗುರುತುಗಳು-ಒಂದು ಸ್ಮರಣೆ’ ಕಾರ್ಯಕ್ರಮ

Suddi Udaya

ಶಿಶಿಲ : ಒಟ್ಲ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚುನಾವಣೆಯಲ್ಲಿ ಶಾಸಕ ಹರೀಶ್ ಪೂಂಜರವರು ಗೆದ್ದು ಬರುವಂತೆ ಪ್ರಾರ್ಥನೆ

Suddi Udaya

ಕರ್ನಾಟಕ ರಾಜ್ಯದ ವೃತ್ತಿಪರ ಸಿವಿಲ್ ಇಂಜಿನಿಯರುಗಳ ಪರಿಷತ್ತಿನ ಚೊಚ್ಚಲ ಸಮಿತಿಗೆ ಜಗದೀಶ ಪ್ರಸಾದ್ ಆಯ್ಕೆ

Suddi Udaya
error: Content is protected !!