ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪಣಾ ದಿನಾಚರಣೆ

ಪುಂಜಾಲಕಟ್ಟೆ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುಂಜಾಲಕಟ್ಟೆ, ಕುಕ್ಕಳ ಬೂತ್ ಸಮಿತಿ ವತಿಯಿಂದ ಪಕ್ಷದ 16ನೇ ವರ್ಷದ ಸಂಸ್ಥಾಪನ ದಿನಾಚರಣೆಯ ಪ್ರಯುಕ್ತ “ದ್ವಜಾರೋಹಣ ಕಾರ್ಯಕ್ರಮ”ವು ಪುಂಜಾಲಕಟ್ಟೆ ಜಂಕ್ಷನ್ ನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಪಿ.ಐ ಕುಕ್ಕಳ ಬೂತ್ ಅಧ್ಯಕ್ಷ ಝಕರಿಯ್ಯಾ ಪುಂಜಾಲಕಟ್ಟೆ ವಹಿಸಿ ಧ್ವಜಾರೋಹಣಾಗೈದರು.

ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ ಸಂದೇಶ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಪಕ್ಷದ ಹಿತೈಷಿ ಊರಿನ ಹಿರಿಯರೂ ಆದ ಉಮರ್ ಪುಂಜಾಲಕಟ್ಟೆ, ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಬದ್ರಿಯಾ ಜುಮಾ ಮಸೀದಿ ಪುಂಜಾಲಕಟ್ಟೆ ಉಪಾಧ್ಯಕ್ಷರಾದ ಅಬ್ದುಲ್ ಹಮೀದ್ ಮಲ್ಪೆ, ನುಸ್ರತುಲ್ ಇಸ್ಲಾಂ ಯಂಗ್ಮೆನ್ಸ್ ಅಸೋಸಿಯೇಷನ್ ಪುಂಜಾಲಕಟ್ಟೆ ಅಧ್ಯಕ್ಷರಾದ ನೌಷಾದ್ ಇಂಜಿನಿಯರ್, ಕಾವೇರಿ ಟ್ರೇಡರ್ಸ್ ಮಾಲಕರಾದ ಯಹ್ಯಾ, MRS ಕಾಂಪ್ಲೆಕ್ಸ್ ಮಾಲಕರಾದ ಉಮರ್ ಉಪಸ್ಥಿತರಿದ್ದರು.

Related posts

ಶಿರ್ಲಾಲು ರಿಕ್ಷಾ ಮಾಲಕ -ಚಾಲಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಾರಿನಲ್ಲಿ ನಿಷೇಧಿತ MDMA ಮಾದಕವಸ್ತು ಸಾಗಾಟ: ವೇಣೂರು ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ನ 585 ಸೇವಾ ಯೋಜನೆಯ ಬೃಹತ್ ಉಚಿತ ಹೃದಯ ತಪಾಸಣೆ ಶಿಬಿರ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನೆ

Suddi Udaya

ಕೊಯ್ಯೂರು: ಮಲೆಬೆಟ್ಟು, ಬಜಿಲ ಒಕ್ಕೂಟದ 38ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ

Suddi Udaya
error: Content is protected !!