March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

ಬಂದಾರು: ಬಂದಾರಿನಲ್ಲಿ ಕೆಲವು ದಿನಗಳಿಂದ ಒಂಟಿಸಲಗ ಸಂಚರಿಸುತ್ತಿದ್ದು ಜೂ.20ರಂದು ನೀರಕಟ್ಟೆ ಡ್ಯಾಂ ಬಳಿಯ ಉಸ್ಮಾನ್ ಜೌಹರಿ ಮನೆ ಬಳಿ ತೋಟಕ್ಕೆ ರಾತ್ರಿ ಒಂಟಿ ಸಲಗ ದಾಳಿ ನಡೆಸಿ ಕೃಷಿಗೆ ಹಾನಿ ಮಾಡಿದ ಬಗ್ಗೆ ವರದಿಯಾಗಿದೆ.

ನಿನ್ನೆ ರಾತ್ರಿ ಅವರ ತೋಟಕ್ಕೆ ನುಗ್ಗಿದ ಕಾಡಾನೆಯೊಂದು ಬಾಳೆ ಗಿಡ, ಅಡಿಕೆ ಗಿಡಗಳನ್ನು ನಾಶ ಮಾಡಿದೆ. ಕಳೆದ ಸುಮಾರು ಸುಮಾರು ದಿನಗಳಿಂದ ಕಾಡಾನೆಗಳು ಪ್ರತ್ಯಕ್ಷಗೊಂಡು ಅಲ್ಲಲ್ಲಿ ಕೃಷಿ ಹಾನಿ ಮಾಡುತ್ತಿದ್ದವು. ಇದರಿಂದಾಗಿ ಈ ಭಾಗದ ಜನರು ಆತಂಕಕ್ಕೆ ಒಳಗಾಗಿದ್ದಾರೆ.

Related posts

ಪಡಿತರ ಚೀಟಿವಿಲ್ಲದೆ ವಂಚಿತಗೊಂಡಿದ್ದ ನೆರಿಯ ಗ್ರಾಮದ ಕೋಲೋಡಿ ನೀಲಮ್ಮ ಕುಟುಂಬಕ್ಕೆ ಲಭಿಸಿದ ರೇಷನ್ ಕಾರ್ಡ್

Suddi Udaya

ಧರ್ಮಸ್ಥಳ: ಶ್ರೀ. ಮಂ.ಅ.ಪ್ರೌ. ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಉಜಿರೆ: ಯೋಗೀಶ್ ಪೂಜಾರಿ ನಿಧನ

Suddi Udaya

ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರದ ಪ.ಪೂ. ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರ ಆಯ್ಕೆಯನ್ನು ತಡೆ ಹಿಡಿದದ್ದು ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ: ಪ್ರತಾಪಸಿಂಹ ನಾಯಕ್

Suddi Udaya

ಉಜಿರೆ ಗೌಸಿಯ ಯಂಗ್ ಮೆನ್ಸ್ ನ ನೂತನ ಅಧ್ಯಕ್ಷರಾಗಿ ಸಯ್ಯದ್ ಝೈನುದ್ದೀನ್ ಹಾಗೂ ಕಾರ್ಯದರ್ಶಿಯಾಗಿ ಇಕ್ಬಾಲ್ ಉಜಿರೆ ಆಯ್ಕೆ

Suddi Udaya

ಕನ್ಯಾಡಿ: ಮತ್ತಿಲ ನಿವಾಸಿ ಶಿವರಾಜ್ ಆತ್ಮಹತ್ಯೆ

Suddi Udaya
error: Content is protected !!