September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

ಬಂದಾರು: ಬಂದಾರಿನಲ್ಲಿ ಕೆಲವು ದಿನಗಳಿಂದ ಒಂಟಿಸಲಗ ಸಂಚರಿಸುತ್ತಿದ್ದು ಜೂ.20ರಂದು ನೀರಕಟ್ಟೆ ಡ್ಯಾಂ ಬಳಿಯ ಉಸ್ಮಾನ್ ಜೌಹರಿ ಮನೆ ಬಳಿ ತೋಟಕ್ಕೆ ರಾತ್ರಿ ಒಂಟಿ ಸಲಗ ದಾಳಿ ನಡೆಸಿ ಕೃಷಿಗೆ ಹಾನಿ ಮಾಡಿದ ಬಗ್ಗೆ ವರದಿಯಾಗಿದೆ.

ನಿನ್ನೆ ರಾತ್ರಿ ಅವರ ತೋಟಕ್ಕೆ ನುಗ್ಗಿದ ಕಾಡಾನೆಯೊಂದು ಬಾಳೆ ಗಿಡ, ಅಡಿಕೆ ಗಿಡಗಳನ್ನು ನಾಶ ಮಾಡಿದೆ. ಕಳೆದ ಸುಮಾರು ಸುಮಾರು ದಿನಗಳಿಂದ ಕಾಡಾನೆಗಳು ಪ್ರತ್ಯಕ್ಷಗೊಂಡು ಅಲ್ಲಲ್ಲಿ ಕೃಷಿ ಹಾನಿ ಮಾಡುತ್ತಿದ್ದವು. ಇದರಿಂದಾಗಿ ಈ ಭಾಗದ ಜನರು ಆತಂಕಕ್ಕೆ ಒಳಗಾಗಿದ್ದಾರೆ.

Related posts

ತುರ್ತುಕರೆಗೆ ಸ್ಪಂದಿಸಿದ ಉಜಿರೆ ಬೆಳಾಲು ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಸಂತೋಷ್ ಕುಮಾರ್ ಜೈನ್ ಅಭಿಮಾನಿ ಬಳಗದಿಂದ ಪಡಂಗಡಿಯಲ್ಲಿ ಲೆಜೆಂಡ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಆಮಂತ್ರಣ ಪತ್ರಿಕೆ ಬಿಡುಗಡೆ: ರ್‍ಯಾಶ್ ತಂಡದಲ್ಲಿ ಆಡಲಿದ್ದಾರೆ ಶಾಸಕ ಹರೀಶ್ ಪೂಂಜ,ಆಟಗಾರರು ಪುಲ್ ಖುಷ್

Suddi Udaya

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya
error: Content is protected !!