23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ಯೋಗ ದಿನಾಚರಣೆ ಜರಗಿತು.


ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳಾಲು ಪ್ರೌಢಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ವಾರಿಜ ಎಸ್ ಗೌಡರವರು ದೀಪ ಬೆಳಗಿಸಿ ಉದ್ಘಾಟನೆಯನ್ನು ಮಾಡಿ, ಶುಭಹಾರೃಸಿ ಮಾತನಾಡುತ್ತಾ, ಯೋಗ ನಮ್ಮ ದೇಶದ ಮೌಲ್ಯ ಸಂಪತ್ತು. ಇಂತಹ ಯೋಗ ಸಂಪತ್ತಿನ ಮೂಲಕ ನಾವು ವೈಯಕ್ತಿಕ ಮತ್ತು ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.

ವೇದಿಕೆಯಲ್ಲಿ ಶಾಲೆಯ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು. ಕಾರ್ಯಕ್ರಮದ ಮಾರ್ಗದರ್ಶಕರಾದ ಶಾರೀರಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದರವರು ಸ್ವಾಗತಿಸಿ, ವಿದ್ಯಾರ್ಥಿಗಳಾದ ಹೇಮಲತಾ ವಂದಿಸಿದರು, ತೃಷಾ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ವಿಧಾನ ಪರಿಷತ್ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಪದವಿಧರ ಕ್ಷೇತ್ರ ಶೇ 78.82 ಶಿಕ್ಷಕರ ಕ್ಷೇತ್ರ ಶೇ 81.54 ಮತದಾನ

Suddi Udaya

ಎಳನೀರು ಅರಣ್ಯ ಪ್ರದೇಶದಲ್ಲಿ ಬೆಂಕಿ

Suddi Udaya

ಪುದುವೆಟ್ಟು: ವಿಷಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

Suddi Udaya

ಉಜಿರೆ: ಪ್ರಕಾಶ್ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್ ಮಳಿಗೆಯಲ್ಲಿ ಪ್ರೆಸ್ಟೀಜ್ ಕಂಪನಿಯ ನವೀನ ಮಾದರಿಯ ಎಂಡ್ಯೂರ ಪ್ರೊ ಮಿಕ್ಸರ್ ಗ್ರೈಂಡರ್ ಬಿಡುಗಡೆ

Suddi Udaya

ಉಜಿರೆಯಲ್ಲಿ ಸಾಕು ನಾಯಿ, ಬೆಕ್ಕುಗಳಿಗೆ ರೇಬಿಸ್ ಲಸಿಕೆ ಶಿಬಿರ

Suddi Udaya

ಮೇ 21 : ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಉತ್ತರಕ್ರಿಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ

Suddi Udaya
error: Content is protected !!