23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ಯೋಗ ದಿನಾಚರಣೆ ಜರಗಿತು.


ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳಾಲು ಪ್ರೌಢಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ವಾರಿಜ ಎಸ್ ಗೌಡರವರು ದೀಪ ಬೆಳಗಿಸಿ ಉದ್ಘಾಟನೆಯನ್ನು ಮಾಡಿ, ಶುಭಹಾರೃಸಿ ಮಾತನಾಡುತ್ತಾ, ಯೋಗ ನಮ್ಮ ದೇಶದ ಮೌಲ್ಯ ಸಂಪತ್ತು. ಇಂತಹ ಯೋಗ ಸಂಪತ್ತಿನ ಮೂಲಕ ನಾವು ವೈಯಕ್ತಿಕ ಮತ್ತು ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.

ವೇದಿಕೆಯಲ್ಲಿ ಶಾಲೆಯ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು. ಕಾರ್ಯಕ್ರಮದ ಮಾರ್ಗದರ್ಶಕರಾದ ಶಾರೀರಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದರವರು ಸ್ವಾಗತಿಸಿ, ವಿದ್ಯಾರ್ಥಿಗಳಾದ ಹೇಮಲತಾ ವಂದಿಸಿದರು, ತೃಷಾ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯದಲ್ಲಿ ಸಂಶೋಧನಾ ಪ್ರಬಂಧ ಮಂಡನೆ ಡಾ. ಅಖಿಲ ತೇಜಸ್ವಿ ಆರ್. ಅವರಿಗೆ ದೇಶದ ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಒತ್ತಡ ನಿರ್ವಹಣೆ” ಕಾರ್ಯಾಗಾರ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮುಂಡಾಜೆ ಯುವ ವಾಹಿನಿ ಸಂಚಲನಾ ಸಮಿತಿ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರ್: ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತರಬೇತಿ ಕಾರ್ಯಾಗಾರ, ಸಾಧಕರಿಗೆ ಸನ್ಮಾನ

Suddi Udaya
error: Content is protected !!