23.7 C
ಪುತ್ತೂರು, ಬೆಳ್ತಂಗಡಿ
May 19, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದಿಂದ ವಿಶ್ವ ಯೋಗ ದಿನಾಚರಣೆ

ವಾಣಿ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಗಿದ್ದು, ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಉದ್ಘಾಟಿಸಿ ಶುಭ ಹಾರೈಸಿದರು.

ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ, ಎನ್.ಎಸ್.ಎಸ್ ಸಹಕಾರ್ಯಕ್ರಮಾಧಿಕಾರಿ ಶ್ರೀಮತಿ ದೀಕ್ಷಾ ಉಪಸ್ಥಿತರಿದ್ದರು.

ಎನ್.ಎಸ್.ಎಸ್.ಕಾರ್ಯಕ್ರಮಾಧಿಕಾರಿ ಶಂಕರ್‌ರಾವ್ ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ವಿದ್ಯಾರ್ಥಿ ರಾಷ್ಟ್ರಮಟ್ಟದ ಯೋಗ ಪಟು ಮೋಹಿತ್ ಯೋಗ ತರಬೇತಿಯನ್ನು ನಡೆಸಿಕೊಟ್ಟರು.

Related posts

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

Suddi Udaya

ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಯ ವತಿಯಿಂದ ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಗೌರವಾರ್ಪಣೆ

Suddi Udaya

ಭತ್ತದ ಸಾಂಪ್ರದಾಯಿಕ ತಳಿಗಳ ಸಂರಕ್ಷಕ ಸಾವಯವ ಕೃಷಿಯಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಬಿ.ಕೆ ದೇವರಾವ್ ರಿಗೆ ಬೆಳ್ತಂಗಡಿ ತಾಲೂಕು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya

ಪಟ್ರಮೆ: ಅನಾರು ನಿವಾಸಿ ಭಾಸ್ಕರ ರಾವ್ ನಿಧನ

Suddi Udaya

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya
error: Content is protected !!