23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ : ಕಳ್ಳಭಟ್ಟಿ ಶೆಡ್‌ಗೆ ಪೊಲೀಸ್ ದಾಳಿ: ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳು ವಶ

ಬೆಳ್ತಂಗಡಿ: ಮರೋಡಿ ಗ್ರಾಮದ ಕಲ್ಲಬೆಟ್ಟು ಎಂಬಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಸಿ ಸಾರ್ವಜನಿಕರಿಗೆ ಮಾರಲೆಂದು ಸಂಗ್ರಹಿಸಿಡಲಾಗಿದ್ದ ಶೆಡ್‌ಗೆ ವೇಣೂರು ಪೊಲೀಸರು ದಾಳಿ ನಡೆಸಿ 6.050 ಲೀಟ‌ರ್ ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳನ್ನು ವಶಕ್ಕೆ ಪಡೆದ ಘಟನೆ ಜೂ.20ರಂದು ನಡೆದಿದೆ.

`ಆರೋಪಿ ಮರೋಡಿ ಗ್ರಾಮದ ಕಲ್ಲಬೆಟ್ಟು ನಿವಾಸಿ ಗೋಪಾಲ ಶೇರಿಗಾರ(47) ತಪ್ಪಿಸಿಕೊಂಡಿದ್ದಾನೆ. ಮನೆಯ ದಾಸ್ತಾನು `ಕಟ್ಟಡವನ್ನು ಪರಿಶೀಲಿಸಿದಾಗ ಸುಮಾರು 50 ಲೀ. ಸಾಮರ್ಥ್ಯದ ಡ್ರಮ್‌ನಲ್ಲಿ ಕಳ್ಳಭಟ್ಟಿ ತಯಾರಿಸುವ ಪರಿಕರ, ಪಾತ್ರೆ ಮತ್ತು ಮದ್ಯ ತುಂಬಿದ ಬಾಟಲಿಗಳು ಪತ್ತೆಯಾಗಿದೆ. ವೇಣೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಮುಂಜಾಗ್ರತಾ ಕ್ರಮವಾಗಿ ಶಾಸಕ ಹರೀಶ್ ಪೂಂಜರಿಂದ ಅಧಿಕಾರಿಗಳ ಸಭೆ

Suddi Udaya

ಖ್ಯಾತ ಸಿನಿಮಾ ನಟ & ಸಿರಿ ಬ್ರ್ಯಾಂಡ್ ರಾಯಭಾರಿ ರಮೇಶ್ ಅರವಿಂದ್ ಸಿರಿ ಸಂಸ್ಥೆಯ ಪ್ರಧಾನ ಕಛೇರಿಗೆ ಭೇಟಿ

Suddi Udaya

ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಮಂಗಳೂರು ಕೆ.ಎಂ.ಎಫ್ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ

Suddi Udaya

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ತೋಡುಗಳ ಹೂಳೆತ್ತುವ ಕಾರ್ಯ

Suddi Udaya

ಸೆ.30 : ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಸೇವಾ ನಿವೃತ್ತಿ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

Suddi Udaya
error: Content is protected !!