26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರವಿ ಕಕ್ಕೆಪದವು ರವರಿಗೆ ತೆರೆಮರೆಯ ನಾಯಕ ಪುರಸ್ಕಾರ

ಬೆಳ್ತಂಗಡಿ: ರೋಟರಿ ಕ್ಲಬ್ ಸುಬ್ರಹ್ಮಣ್ಯದ ನಿಕಟಪೂರ್ವ ಕಾರ್ಯದರ್ಶಿ ರವಿ ಕಕ್ಕೆಪದವು ಅವರಿಗೆ ರೋಟರಿ ಜಿಲ್ಲೆ 3181ರ ತೆರೆಮರೆಯ ನಾಯಕ ಪುರಸ್ಕಾರ ಲಭಿಸಿದೆ.

ಮೈಸೂರಿನಲ್ಲಿ ರೋಟರಿ ಜಿಲ್ಲಾ ಗವರ್ನರ್ ಕೇಶವ ಪ್ರಶಸ್ತಿ ಪ್ರದಾನ ಮಾಡಿದರು. ಸೂರಿಲ್ಲದವರಿಗೆ ಸೂರು, ವಿದ್ಯಾಭ್ಯಾಸಕ್ಕೆ ನಿರಂತರ ಸಹಕಾರ, ಸ್ವಚ್ಛತಾ ಸೇವೆ, ಸಮಾಜಸೇವಾ ಟ್ರಸ್ಟ್ ಮೂಲಕ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ಈ ಪುರಸ್ಕಾರ ನೀಡಲಾಗಿದೆ. ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್, ನಿಯೋಜಿತ ಜಿಲ್ಲಾ ಗವರ್ನರ್ ವಿಕ್ರಮದತ್ತ, ಅಸಿಸ್ಟೆಂಟ್ ಗವರ್ನರ್ ಪುರಂದರ ರೈ, ಸುಬ್ರಹ್ಮಣ್ಯ ರೋಟರಿ ಕ್ಲಬ್‌ ಅಧ್ಯಕ್ಷ ಪ್ರಶಾಂತ್ ಕೋಡಿಬೈಲ್, ಕಾರ್ಯದರ್ಶಿ ಮೋಹನದಾಸ್ ಎಣ್ಣೆಮಜಲ್, ನಿಯೋಜಿತ ಅಧ್ಯಕ್ಷ ಚಂದ್ರಶೇಖರ ನಾಯ‌ರ್ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ಸಿಯೋನ್ ಆಶ್ರಮದಿಂದ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಸೇಕ್ರೆಡ್ ಹಾರ್ಟ್ ಪ. ಪೂ ಕಾಲೇಜಿನ ಅನೀಶ್ ಎನ್.ಸಿಸಿ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

Suddi Udaya

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಮಾರೋಪ ಸಮಾರಂಭ-ಸೀಮೋಲ್ಲಂಘನ

Suddi Udaya

ಕಳೆಂಜ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಸೋರುತಿದ್ದ ಮನೆಯ ಮೇಲ್ಛಾವಣಿಗೆ ಟಾರ್ಪಲ್ ಅಳವಡಿಕೆ

Suddi Udaya
error: Content is protected !!