25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರವಿ ಕಕ್ಕೆಪದವು ರವರಿಗೆ ತೆರೆಮರೆಯ ನಾಯಕ ಪುರಸ್ಕಾರ

ಬೆಳ್ತಂಗಡಿ: ರೋಟರಿ ಕ್ಲಬ್ ಸುಬ್ರಹ್ಮಣ್ಯದ ನಿಕಟಪೂರ್ವ ಕಾರ್ಯದರ್ಶಿ ರವಿ ಕಕ್ಕೆಪದವು ಅವರಿಗೆ ರೋಟರಿ ಜಿಲ್ಲೆ 3181ರ ತೆರೆಮರೆಯ ನಾಯಕ ಪುರಸ್ಕಾರ ಲಭಿಸಿದೆ.

ಮೈಸೂರಿನಲ್ಲಿ ರೋಟರಿ ಜಿಲ್ಲಾ ಗವರ್ನರ್ ಕೇಶವ ಪ್ರಶಸ್ತಿ ಪ್ರದಾನ ಮಾಡಿದರು. ಸೂರಿಲ್ಲದವರಿಗೆ ಸೂರು, ವಿದ್ಯಾಭ್ಯಾಸಕ್ಕೆ ನಿರಂತರ ಸಹಕಾರ, ಸ್ವಚ್ಛತಾ ಸೇವೆ, ಸಮಾಜಸೇವಾ ಟ್ರಸ್ಟ್ ಮೂಲಕ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ಈ ಪುರಸ್ಕಾರ ನೀಡಲಾಗಿದೆ. ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್, ನಿಯೋಜಿತ ಜಿಲ್ಲಾ ಗವರ್ನರ್ ವಿಕ್ರಮದತ್ತ, ಅಸಿಸ್ಟೆಂಟ್ ಗವರ್ನರ್ ಪುರಂದರ ರೈ, ಸುಬ್ರಹ್ಮಣ್ಯ ರೋಟರಿ ಕ್ಲಬ್‌ ಅಧ್ಯಕ್ಷ ಪ್ರಶಾಂತ್ ಕೋಡಿಬೈಲ್, ಕಾರ್ಯದರ್ಶಿ ಮೋಹನದಾಸ್ ಎಣ್ಣೆಮಜಲ್, ನಿಯೋಜಿತ ಅಧ್ಯಕ್ಷ ಚಂದ್ರಶೇಖರ ನಾಯ‌ರ್ ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ರೇಣುಕಾ ಸುಧೀರ್ ಇವರ “ಮರುಗದಿರು ಮನವೇ” ಕೃತಿ ಲೋಕಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

Suddi Udaya

ಕೊಕ್ಕಡ ಪ್ರೌಢ ಶಾಲೆಯಿಂದ ರೂ. 3.20 ಲಕ್ಷ ಮೌಲ್ಯದ ಬ್ಯಾಟರಿ ಕಳವು ಮಾಡಿದ ಮೂವರ ಬಂಧನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವರ್ಷವೊಂದರಲ್ಲೇ 193 ಕೆರೆಗಳ ಪುನಶ್ಚೇತನ : ಬರಗೆಲ್ಲುವುದಕ್ಕೆ ಕೆರೆ ಮಾದರಿ

Suddi Udaya

ಎಸ್.ಡಿ.ಎಂ ಕಾಲೇಜು : ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಪೂರ್ವಾಭ್ಯಾಸ ಶಿಬಿರ

Suddi Udaya

ಉಜಿರೆ: ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘಕ್ಕೆ ಹಾಸನ ಬಿಜಿಎಸ್ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿ ಸದಸ್ಯರ ಭೇಟಿ

Suddi Udaya
error: Content is protected !!