July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

ಬೆಳ್ತಂಗಡಿ; ವಾಹನಗಳಲ್ಲಿ ನೋಡುಗರ ಕಣ್ಣಿಗೆ ಬೆಳಕು ಕುಕ್ಕುವ ರೀತಿಯಲ್ಲಿ ಉಪಯೋಗಿಸುವ ಎಲ್.ಇ‌.ಡಿ ಬಲ್ಬುಗಳನ್ನು ಬಳಸಬಾರದು ಎಂಬ ನಿಯಮವಿದ್ದು ಇಂದು ಬೆಳ್ತಂಗಡಿ, ಉಜಿರೆ ಮೊದಲಾದೆಡೆ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ಕಾರ್ಯಾಚರಣೆ ನಡೆಯಿತು. ಸ್ವತಃ ಫೀಲ್ಡಿಗಿಳಿದ ಸಂಚಾರಿ ಠಾಣೆ ಎಸ್.ಐ ಅರ್ಜುನ್ ಅವರು ರಿಕ್ಷಾ ಚಾಲಕರಲ್ಲಿ ಹಾಗೂ ಇತರ ವಾಹನ ಚಾಲಕರಲ್ಲಿ ಜಾಗೃತಿ ಮೂಡಿಸಿದರು.

ಸದ್ರಿ ಲೈಟ್ ಉಪಯೋಗಿಸುತ್ತಿದ್ದವರ ಲೈಟ್ ಗಳನ್ನು ತೆರವುಗೊಳಿಸಿದರು. ಅದೇ ರೀತಿ ಕೆಲ ವಾಹನಗಳಲ್ಲಿ ಅನಧಿಕೃತವಾಗಿ ಬಳಸುತ್ತಿರುವ ಕರ್ಕಷ ಹಾರ್ನ್‌ಗಳನ್ನು ಸಂಚಾರಿ ಪೊಲೀಸರು ತೆರವುಗೊಳಿಸಬೇಕು ಎಂಬುದೂ ಸಾರ್ವಜನಿಕರ ಮನವಿಯಾಗಿದೆ

Related posts

ಕಿಲ್ಲೂರು  ಸ.ಉ.ಪ್ರಾ. ಶಾಲೆಯಲ್ಲಿ  ಯೋಗ ದಿನಾಚರಣೆ 

Suddi Udaya

ಲಾಯಿಲ: ರಸ್ತೆ ಬದಿಗೆ ಬಿದ್ದ ಲಾರಿ

Suddi Udaya

ಉಜಿರೆ ಎಸ್. ಡಿ.ಎಂ ಕಾಲೇಜು : ಎನ್ ಎಸ್ ಎಸ್ ಘಟಕಕ್ಕೆ ಸುವರ್ಣ ಸಂಭ್ರಮ: ಅ.5:ಹಿರಿಯ ಸ್ವಯಂಸೇವಕರ ಒಗ್ಗೂಡುವಿಕೆಯಲ್ಲಿ ‘ ಸುವರ್ಣ ಸಮ್ಮಿಲನ ‘ ಕಾರ್ಯಕ್ರಮ

Suddi Udaya

ಮುಂಡಾಜೆ ಅಂಗನವಾಡಿಗೆ ಲಯನ್ಸ್ ಕ್ಲಬ್ ನಿಂದ ಚಾಪೆ ಕೊಡುಗೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪರಿಸರ ದಿನಾಚರಣೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಇಂದು(ಡಿ.2) ಉಜಿರೆ ರಥಬೀದಿಯಲ್ಲಿ “ಯಕ್ಷ ಸಂಭ್ರಮ-2023”

Suddi Udaya
error: Content is protected !!