September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

ಬೆಳ್ತಂಗಡಿ; ವಾಹನಗಳಲ್ಲಿ ನೋಡುಗರ ಕಣ್ಣಿಗೆ ಬೆಳಕು ಕುಕ್ಕುವ ರೀತಿಯಲ್ಲಿ ಉಪಯೋಗಿಸುವ ಎಲ್.ಇ‌.ಡಿ ಬಲ್ಬುಗಳನ್ನು ಬಳಸಬಾರದು ಎಂಬ ನಿಯಮವಿದ್ದು ಇಂದು ಬೆಳ್ತಂಗಡಿ, ಉಜಿರೆ ಮೊದಲಾದೆಡೆ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ಕಾರ್ಯಾಚರಣೆ ನಡೆಯಿತು. ಸ್ವತಃ ಫೀಲ್ಡಿಗಿಳಿದ ಸಂಚಾರಿ ಠಾಣೆ ಎಸ್.ಐ ಅರ್ಜುನ್ ಅವರು ರಿಕ್ಷಾ ಚಾಲಕರಲ್ಲಿ ಹಾಗೂ ಇತರ ವಾಹನ ಚಾಲಕರಲ್ಲಿ ಜಾಗೃತಿ ಮೂಡಿಸಿದರು.

ಸದ್ರಿ ಲೈಟ್ ಉಪಯೋಗಿಸುತ್ತಿದ್ದವರ ಲೈಟ್ ಗಳನ್ನು ತೆರವುಗೊಳಿಸಿದರು. ಅದೇ ರೀತಿ ಕೆಲ ವಾಹನಗಳಲ್ಲಿ ಅನಧಿಕೃತವಾಗಿ ಬಳಸುತ್ತಿರುವ ಕರ್ಕಷ ಹಾರ್ನ್‌ಗಳನ್ನು ಸಂಚಾರಿ ಪೊಲೀಸರು ತೆರವುಗೊಳಿಸಬೇಕು ಎಂಬುದೂ ಸಾರ್ವಜನಿಕರ ಮನವಿಯಾಗಿದೆ

Related posts

ಆರಂಬೋಡಿ ಒಕ್ಕೂಟದವರಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

Suddi Udaya

ನಾಳ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ತಾಳಮದ್ದಳೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್‌ ಟ್ಯಾಲಿ ತರಬೇತಿ

Suddi Udaya

ಕಿಲ್ಲೂರು ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಆಶ್ರಯದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ವಲಯ ಮಟ್ಟದ ಬಾಲಕಿಯರ ಮ್ಯಾಟ್‌ ಕಬಡ್ಡಿ ಪಂದ್ಯಾಟ

Suddi Udaya

ಅಂಡಿಂಜೆ ಸ. ಉ.ಪ್ರಾ.ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1.50 ಲಕ್ಷ ನೆರವು

Suddi Udaya

ರಾಜ್ಯ ನಾರಾಯಣಗುರು ಅಭಿವೃದ್ಧಿ ನಿಗಮದ ಕಚೇರಿ ಉದ್ಘಾಟನೆ

Suddi Udaya
error: Content is protected !!