July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

ಬೆಳ್ತಂಗಡಿ: 16ನೇ ವರ್ಷದೆಡೆಗೆ ಸ್ವಾಭಿಮಾನಿ ಮತ್ತು ಜನಪರ ರಾಜಕೀಯದ ದಿಟ್ಟ ಹೆಜ್ಜೆಗಳೊಂದಿಗೆ ಪಯಣಿಸುತ್ತಿರುವ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಜೂ. 21 ರಂದು ದ್ವಜಾರೋಹಣವನ್ನು ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಪೋನ್ಸ್ ಫ್ರಾಂಕೊ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಪಿ.ಐ ಕ್ಷೇತ್ರ ಸಮಿತಿ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ ವಹಿಸಿದರು. ಎಸ್.ಡಿ.ಪಿ.ಐ ದ.ಕ ಜಿಲ್ಲಾ ಸಮಿತಿ ಕಾರ್ಯದರ್ಶಿಗಳಾದ ಅಕ್ಬರ್ ಬೆಳ್ತಂಗಡಿ, ಸಮಿತಿ ಉಪಾಧ್ಯಕ್ಷ ಇನಾಸ್ ರೋಡ್ರಿಗಸ್, ಸಂಜಯ್ ಗ್ಲೋಬಲ್ ಫೌಂಡೇಷನ್ ಅಧ್ಯಕ್ಷ ಇಸ್ಮಾಲಿ ಐ,ಬಿ, ಕಾರ್ಯದರ್ಶಿಗಳಾದ ಫಝಲ್ ಉಜಿರೆ, ಸಾದಿಕ್ ಲಾಯಿಲಾ, ಕೋಶಾಧಿಕಾರಿ ಅಶ್ರಫ್ ಕಟ್ಟೆ, , ಫೈಝಲ್ ಶಾ, ಕುದ್ರಡ್ಕ ನವಾಝ್ ಕುದ್ರಡ್ಕ, ಸಲೀಂ ಮುರ, ಮೊಯಿಸಿನ್ ಲಾಯಿಲಾ, ಇಸ್ಮಾಯಿಲ್ ಉಪಸ್ಥಿತರಿದ್ದರು.

ಸಮಿತಿ ಸದಸ್ಯರಾದ ನಿಝಾಮ್ ಸ್ವಾಗತಿಸಿ ವಂದಿಸಿದರು.

Related posts

ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದ ಚಿಕ್ಕಮಗಳೂರು ನಿವಾಸಿಯ ಮೇಲೆ ಹಲ್ಲೆ , ದರೋಡೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಲೋಕಸಭಾ ಮಹಾಚುನಾವಣೆ ಹಿನ್ನೆಲೆ: ಕಾಜೂರು ಮಖಾಂ ಶರೀಫ್ ಉರೂಸ್ ಮುಂದಕ್ಕೆ; ಮೇ. 3 – 12 ದಿನಾಂಕ ನಿಗದಿ

Suddi Udaya

ಬೆಳ್ತಂಗಡಿ: ಕು. ಸೌಜನ್ಯ ಕೊಲೆ ಪ್ರಕರಣ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದ ಶ್ರೀಮತಿ ಶೈಲಜಾ ಎ.ಎನ್. ರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಇಂದಬೆಟ್ಟು: ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ: ದೇವನಾರಿ ತಂಡದ ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ

Suddi Udaya
error: Content is protected !!