25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

ಬೆಳ್ತಂಗಡಿ: 16ನೇ ವರ್ಷದೆಡೆಗೆ ಸ್ವಾಭಿಮಾನಿ ಮತ್ತು ಜನಪರ ರಾಜಕೀಯದ ದಿಟ್ಟ ಹೆಜ್ಜೆಗಳೊಂದಿಗೆ ಪಯಣಿಸುತ್ತಿರುವ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಜೂ. 21 ರಂದು ದ್ವಜಾರೋಹಣವನ್ನು ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಪೋನ್ಸ್ ಫ್ರಾಂಕೊ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಪಿ.ಐ ಕ್ಷೇತ್ರ ಸಮಿತಿ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ ವಹಿಸಿದರು. ಎಸ್.ಡಿ.ಪಿ.ಐ ದ.ಕ ಜಿಲ್ಲಾ ಸಮಿತಿ ಕಾರ್ಯದರ್ಶಿಗಳಾದ ಅಕ್ಬರ್ ಬೆಳ್ತಂಗಡಿ, ಸಮಿತಿ ಉಪಾಧ್ಯಕ್ಷ ಇನಾಸ್ ರೋಡ್ರಿಗಸ್, ಸಂಜಯ್ ಗ್ಲೋಬಲ್ ಫೌಂಡೇಷನ್ ಅಧ್ಯಕ್ಷ ಇಸ್ಮಾಲಿ ಐ,ಬಿ, ಕಾರ್ಯದರ್ಶಿಗಳಾದ ಫಝಲ್ ಉಜಿರೆ, ಸಾದಿಕ್ ಲಾಯಿಲಾ, ಕೋಶಾಧಿಕಾರಿ ಅಶ್ರಫ್ ಕಟ್ಟೆ, , ಫೈಝಲ್ ಶಾ, ಕುದ್ರಡ್ಕ ನವಾಝ್ ಕುದ್ರಡ್ಕ, ಸಲೀಂ ಮುರ, ಮೊಯಿಸಿನ್ ಲಾಯಿಲಾ, ಇಸ್ಮಾಯಿಲ್ ಉಪಸ್ಥಿತರಿದ್ದರು.

ಸಮಿತಿ ಸದಸ್ಯರಾದ ನಿಝಾಮ್ ಸ್ವಾಗತಿಸಿ ವಂದಿಸಿದರು.

Related posts

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಇಂದು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ: ಬೆಳ್ತಂಗಡಿ ತಾಲೂಕಿನ ಮೂರು ಮತಗಟ್ಟೆಗಳಲ್ಲಿ ನಡೆಯುತ್ತಿರುವ ಮತದಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

Suddi Udaya

ಮಚ್ಚಿನ: ತೀರಾ ವಯೋಸಹಜದ ಲಿಲ್ಲಿ ಬಾಯಿಯವರಿಂದ ಮತದಾನ

Suddi Udaya

ಗುರುವಾಯನಕೆರೆ- ಉಜಿರೆ ನ್ಯೂಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ವಾರ್ಷಿಕ ಮೂಡಪ್ಪ ಸೇವೆ ಸಂಪನ್ನ

Suddi Udaya
error: Content is protected !!