July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು : ಬಂಗಾಡಿ ನಿವಾಸಿ ಪ್ರದೀಪ್ ದೇವಾಡಿಗ ನಿಧನ

ಇಂದಬೆಟ್ಟು : ಇಲ್ಲಿಯ ಬಂಗಾಡಿ ಕೊಡಂಗೆ ನಿವಾಸಿ ಜ್ವರದಿಂದ ಬಳಲುತ್ತಿದ್ದ ಪ್ರದೀಪ್ ದೇವಾಡಿಗ (33ವ.)ರವರು ಚಿಕಿತ್ಸೆ ಫಲಕಾರಿಯಾಗದೆ ಜೂ.21ರಂದು ನಿಧನರಾದರು.

ಮೃತರು ತಾಯಿ ಗಿರಿಜಾ ದೇವಾಡಿಗ, ಸಹೋದರ ಪ್ರಸಾದ್ ದೇವಾಡಿಗ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಯುವವಾಹಿನಿ ಘಟಕದಿಂದ ಯುವ ವೈಭವ 2025 ಕ್ಕೆ ಅದ್ದೂರಿ ಚಾಲನೆ : ನಾರಾಯಣ ಗುರು ಚಿಂತನೆಯಿಂದ ಈಡಿಗ ಬಿಲ್ಲವರು ಒಗ್ಗಟ್ಟಾಗೋಣ: ವಿಖ್ಯಾತಾನಂದಶ್ರೀ

Suddi Udaya

ಬಜೆಟ್ ನಲ್ಲಿ ಓಲೈಕೆಗೆ ಒತ್ತು‌ ಹಾಗೂ ಅಭಿವೃದ್ಧಿಯ ಆಶಯ ಮಸುಕಾಗಿದೆ : ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್; ಶೇ 50ರಷ್ಟು ರಿಯಾಯಿತಿ: ಖರೀದಿಗೆ ಮುಗಿಬಿದ್ದ ಜನರು

Suddi Udaya

ಕಲ್ಮಂಜ: ಪರಾರಿ ಮನೆ ಪ್ರಗತಿಪರ ಕೃಷಿಕ ರಾಜಶೇಖರ ಹೆಬ್ಬಾರ್ ಹೃದಯಾಘಾತದಿಂದ ನಿಧನ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ : ಯಶ್ವಿತ್ ಗೆ ಶೇ.90.40 ಅಂಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ. ಸಾಹಿತ್ಯ ಸಮ್ಮೇಳನ : ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ.ರಾ.ಗಣೇಶ್

Suddi Udaya
error: Content is protected !!