22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ) ಉಜಿರೆ ಇಲ್ಲಿ ಜೂ21 ರಂದು ವಿಶ್ವ ಸಂಗೀತ ದಿನದ ಅಂಗವಾಗಿ ಶಾಲಾ ಸಾಂಸ್ಕೃತಿಕ ಸಂಘ, ಕಲಾ ಸಿಂಧು ಇದರ ಸಂಯೋಜಕಿ ಸುಮಾ ಶ್ರೀನಾಥ್ ‘ಗಾನಸುಧ’ ಶೀರ್ಷಿಕೆಯಲ್ಲಿ ಆಯೋಜಿಸಿದ್ದ ವಿಶ್ವ ಸಂಗೀತ ದಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ರಚನ ವಿಶ್ವ ಸಂಗೀತ ದಿನದ ಮಹತ್ವ ತಿಳಿಸಿ, ಗಾಯನ ಸಂಗೀತದ ವಿವಿಧ ಪ್ರಕಾರಗಳಾದ ಕರ್ನಾಟಕ ಶಾಸ್ತ್ರೀಯ ವಿದ್ಯಾರ್ಥಿ ಆಕಾಶ್ ಕೃಷ್ಣ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಸ್ವಸ್ತಿಶ್ರೀ, ಗಝಲ್ ಅಹಲ್ಯ, ಭಾವಗೀತೆ ಬ್ರಾಹ್ಮೀ ಜೈನ್, ಜನಪದ ಗೀತೆ ಶಶಾಂಕ್ ಪ್ರಭು, ಭಜನೆ ಸಾನಿಧ್ಯ ಇವರಿಂದ ಹಾಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಅಯೋದ್ಯೆ ಶ್ರೀರಾಮ ಮಂದಿರದ ಆಮಂತ್ರಣ ಪತ್ರಿಕೆ ಹಸ್ತಾಂತರ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ. ಜಿಲ್ಲಾ ಮಟ್ಟದ 72ನೇ ಸಹಕಾರ ಸಪ್ತಾಹಕ್ಕೆ ಚಾಲನೆ: ಮಡಂತ್ಯಾರು ನಗರದಲ್ಲಿ ಆದ್ದೂರಿಯ ಮೆರವಣಿಗೆ, ಸಾಧಕ 72 ಮಂದಿಗೆ ಕೃಷಿ ಸಿಂಧೂರ ಪ್ರಶಸ್ತಿ ಹಾಗೂ 86ಮಂದಿ ಸಾಧಕರಿಗೆ ಕ್ಷೀರ ರತ್ನ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಒಂಭತ್ತನೇ ಸುತ್ತಿನಲ್ಲಿ 7398 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಭಾರೀ ಮಳೆಯ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ

Suddi Udaya

ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರ ಕಡಿದು ದಾಸ್ತಾನು: ಅರಣ್ಯ ಸಂಚಾರಿ ದಳದಿಂದ ದಾಳಿ

Suddi Udaya

ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಅಧ್ಯಕ್ಷರಾಗಿ ಪ್ರಭಾಕರ ಹೆಗ್ಡೆ ಹಟ್ಟಾಜೆ, ಪ್ರ‌.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ

Suddi Udaya
error: Content is protected !!