22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ) ಉಜಿರೆ ಇಲ್ಲಿ ಜೂ21 ರಂದು ವಿಶ್ವ ಸಂಗೀತ ದಿನದ ಅಂಗವಾಗಿ ಶಾಲಾ ಸಾಂಸ್ಕೃತಿಕ ಸಂಘ, ಕಲಾ ಸಿಂಧು ಇದರ ಸಂಯೋಜಕಿ ಸುಮಾ ಶ್ರೀನಾಥ್ ‘ಗಾನಸುಧ’ ಶೀರ್ಷಿಕೆಯಲ್ಲಿ ಆಯೋಜಿಸಿದ್ದ ವಿಶ್ವ ಸಂಗೀತ ದಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ರಚನ ವಿಶ್ವ ಸಂಗೀತ ದಿನದ ಮಹತ್ವ ತಿಳಿಸಿ, ಗಾಯನ ಸಂಗೀತದ ವಿವಿಧ ಪ್ರಕಾರಗಳಾದ ಕರ್ನಾಟಕ ಶಾಸ್ತ್ರೀಯ ವಿದ್ಯಾರ್ಥಿ ಆಕಾಶ್ ಕೃಷ್ಣ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಸ್ವಸ್ತಿಶ್ರೀ, ಗಝಲ್ ಅಹಲ್ಯ, ಭಾವಗೀತೆ ಬ್ರಾಹ್ಮೀ ಜೈನ್, ಜನಪದ ಗೀತೆ ಶಶಾಂಕ್ ಪ್ರಭು, ಭಜನೆ ಸಾನಿಧ್ಯ ಇವರಿಂದ ಹಾಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

Related posts

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ಎಂ.ಎಸ್.ಡಬ್ಲ್ಯೂ ಕೌನ್ಸಿಲರ್ ನಾವೂರು ಗ್ರಾಮದ ಕಾರಿಂಜ ಸುಮಿತ್ರಾ ನಿಧನ

Suddi Udaya

ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ನೂತನ ಅಧ್ಯಕ್ಷರಾಗಿ ಡಾ.ಸದಾನಂದ ಪೂಜಾರಿ ಆಯ್ಕೆ

Suddi Udaya

ಜೂನ್ 30 ರಂದು ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್‌.ರಾಹುಲ್ ಭೇಟಿ

Suddi Udaya

ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿ ಸಾತ್ವಿಕಾ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ

Suddi Udaya
error: Content is protected !!