22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಲ್ಲಿ ಕಳೆದ 20 ವರ್ಷಗಳಿಂದ ಅರೋಗ್ಯ ಸಹಾಯಕಿಯಾಗಿ ಸೇವೆಯನ್ನು ಸಲ್ಲಿಸಿ. ಇದೀಗ ಅನಾರೋಗ್ಯ ದಿಂದ ಬಳಲುತ್ತಿರುವ ಉಜಿರೆ ವಲಯದ ಮಾಯ ಕಾರ್ಯಕ್ಷೇತ್ರದ ಶ್ರೀಮತಿ ಚಿತ್ರಾ ಆರ್. ರವರಿಗೆ ಶ್ರೀ ಕ್ಷೇತ್ರದಿಂದ ಮಾಶಾಸನ ಮಂಜೂರಾಗಿದ್ದು. ಪ್ರಸ್ತುತ ಇವರ ಮನೆ ಭೇಟಿ ಮಾಡಿ ಯೋಜನೆಯಿಂದ ಮಂಜೂರಾದ ಮಾಶಾಸನವನ್ನು ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿ. ಪಾಯ್ಸ್ ರವರು ವಿವರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ಕುಮಾರ್, ವಿಪತ್ತು ಘಟಕದ ಯೋಜನಾಧಿಕಾರಿ ಜೈವಂತ ಪಟೇಗಾರ್, ಉಜಿರೆ ವಲಯದ ಮಾಜಿ ವಲಯಾಧ್ಯಕ್ಷರಾದ ವಿಜಯ್ ಜಿ, ಅರಳಿ, ಶೌರ್ಯ ತಂಡದ ಕ್ಯಾಪ್ಟನ್ ಸಂತೋಷ್, ಸ್ವಯಂಸೇವಕರಾದ ಸುಧೀರ್, ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಮಧುರಾ, ಸೇವಾಪ್ರತಿನಿಧಿ ಪ್ರಭಾ, ಒಕ್ಕೂಟದ ಅಧ್ಯಕ್ಷ ಗಂಗಾಧರ ಸಾಲಿಯಾನ್, ಮನೆಯ ಸದಸ್ಯರು ಉಪಸ್ಥಿತರಿದ್ದರು.

Related posts

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಗಳ ಬಸ್ ಚಾಲಕ ಶಶಿಧರ ಗೌಡ ಪಣಿಕ್ಕಲ್ ಹೃದಯಾಘಾತದಿಂದ ನಿಧನ

Suddi Udaya

ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿಜ್ -ವರ್ಲ್ಡ್ 2025

Suddi Udaya

ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿ

Suddi Udaya

ಎಕ್ಸೆಲ್ ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya
error: Content is protected !!