22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನ ಯೋಜನಾಧಿಕಾರಿ ಅವನೀಶ್ ಪಿ ರವರಿಗೆ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ರಾಜ್ಯ ಘಟಕದ ವತಿಯಿಂದ ಸನ್ಮಾನ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ ಇವರಿಗೆ ಜೂನ್ 14ರ ವಿಶ್ವ ರಕ್ತದಾನಿಗಳ ದಿನದಂದು 40ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದುದಕ್ಕೆ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರಗಳನ್ನು ಕಾಲೇಜಿನಲ್ಲಿ ಆಯೋಜಿಸಿದ್ದಕ್ಕೆ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಕರ್ನಾಟಕ ರಾಜ್ಯ ಘಟಕದ ವತಿಯಿಂದ ಬೆಂಗಳೂರಿನ ರೆಡ್ ಕ್ರಾಸ್ ಭವನದಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ ಯಸ್ ಪಾಟೀಲ್ ಇವರು ಸನ್ಮಾನಿಸಿದರು.

Related posts

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರೂ 3 ಲಕ್ಷ ವೆಚ್ಚದಲ್ಲಿ ಬರೆಯುವ ಪುಸ್ತಕ ವಿತರಣೆ

Suddi Udaya

ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕನ್ಯಾಡಿಯ ಸಂದೇಶ್.ಎಸ್.ಜೈನ್ ಆಯ್ಕೆ

Suddi Udaya

ಮುಳಿಯ ಜ್ಯುವೆಲ್ಲರ್ಸ್ ವತಿಯಿಂದ ಪಡ್ಲಾಡಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆ

Suddi Udaya

ಪಡ್ಡಂದಡ್ಕದಲ್ಲಿ ಶ್ರೀ ಮಂಜುನಾಥೇಶ್ವರ ಕುಣಿತ ಭಜನಾ ಮಂಡಳಿಗೆ ಚಾಲನೆ

Suddi Udaya

ಕಾಂಗ್ರೆಸ್ ಗ್ಯಾರಂಟಿಗಳಿಗೆ ಸರಕಾರ ರಚನೆಯಾದ ಮೇಲೆ ಹೊಸ ಹೊಸ ರೂಪ: ಯೋಜನೆಗಳ ಅನುಷ್ಠಾನದ ಬಗ್ಗೆ ರಾಜ್ಯದ ಜನತೆ ಭ್ರಮನಿರಸ: ಪತ್ರಿಕಾ ಹೇಳಿಕೆಯಲ್ಲಿ ಪ್ರತಾಪಸಿಂಹ ನಾಯಕ್ ಆರೋಪ

Suddi Udaya
error: Content is protected !!