25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಂಟಿನಿ ಬೂತ್ ಸಮಿತಿ ಎಸ್.ಡಿ.ಪಿ.ಐ ವತಿಯಿಂದ ಪಕ್ಷದ ಸಂಸ್ಥಾಪನ ದಿನಾಚರಣೆ

ಲಾಯಿಲ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ , ಕುಂಟಿನಿ ಬೂತ್ ಸಮಿತಿ ವತಿಯಿಂದ ಪಕ್ಷದ 16ನೇ ವರ್ಷದ ಸಂಸ್ಥಾಪನ ದಿನಾಚರಣೆಯ ಪ್ರಯುಕ್ತ “ದ್ವಜಾರೋಹಣ ಕಾರ್ಯಕ್ರಮ”ವು *ಟಿ ಬಿ ಕ್ರಾಸ್ ಜಂಕ್ಷನ್ ನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೌಫ್ ನೀರ್ಸಲ್ “ಅಧ್ಯಕ್ಷರು ಎಸ್.ಡಿ.ಪಿ.ಐ ಕುಂಟಿನಿ ಬೂತ್ ಸಮಿತಿ ವಹಿಸಿದ್ದರು.
ಎಸ್.ಡಿ.ಪಿ.ಐ ಉಜಿರೆ ಬ್ಲಾಕ್ ಕಾರ್ಯದರ್ಶಿ ಮರ್ಷಾದ್ ಉಜಿರೆ ಹಾಗೂ ರೌಫ್ ನೀರ್ಸಲ್ ದ್ವಜಾರೋಹಣ ನೆರವೇರಿಸಿದರು.
ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯರಾದ ನಿಝಮ್ ಗೇರುಕಟ್ಟೆ ಕಾರ್ಯಕ್ರಮವನ್ನು ಉದ್ದೇಶಿಸಿ ಸಂದೇಶ ಬಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಸಮಿತಿ ಜೊತೆಕಾರ್ಯದಶಿ ಫಝಲ್ ರೆಹಮನ್ ಕೋಯಾ, ಪಂಚಾಯತ್ ಸದಸ್ಯ ಸಲೀಂ ಕುಂಟಿನಿ, ಶಮ ಮುಹಮ್ಮದಲಿ, ಹಾಗೂ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ಕುಂಟಿನಿ ಅಧ್ಯಕ್ಷ ಇಸ್ಮಾಯಿಲ್ ಸನಾ, ಹಾಗೂ ಮಾಜಿ ಕಾರ್ಯದರ್ಶಿ ಯೂಸುಫ್ ಬಾಬಾ ಉಪಸ್ಥಿತರಿದ್ದರು.
ಸಹಲ್ ನೀರ್ಸಲ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಧರ್ಮಸ್ಥಳದಲ್ಲಿ ಎರಡು ಆಟೋ ಹಾಗೂ ಮೂರು ಕಾರುಗಳ ನಡುವೆ ಸರಣಿ ಅಪಘಾತ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ: ಕಂದಾಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಡಿ.26 ವಿದ್ಯುತ್ ನಿಲುಗಡೆ

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ ತಾಲೂಕಿನ ಭಕ್ತರಿಂದ ಸಮಾಲೋಚನಾ ಸಭೆ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಹಸಿರು ಹೊರೆಕಾಣಿಕೆ

Suddi Udaya
error: Content is protected !!