32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಂಟಿನಿ ಬೂತ್ ಸಮಿತಿ ಎಸ್.ಡಿ.ಪಿ.ಐ ವತಿಯಿಂದ ಪಕ್ಷದ ಸಂಸ್ಥಾಪನ ದಿನಾಚರಣೆ

ಲಾಯಿಲ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ , ಕುಂಟಿನಿ ಬೂತ್ ಸಮಿತಿ ವತಿಯಿಂದ ಪಕ್ಷದ 16ನೇ ವರ್ಷದ ಸಂಸ್ಥಾಪನ ದಿನಾಚರಣೆಯ ಪ್ರಯುಕ್ತ “ದ್ವಜಾರೋಹಣ ಕಾರ್ಯಕ್ರಮ”ವು *ಟಿ ಬಿ ಕ್ರಾಸ್ ಜಂಕ್ಷನ್ ನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೌಫ್ ನೀರ್ಸಲ್ “ಅಧ್ಯಕ್ಷರು ಎಸ್.ಡಿ.ಪಿ.ಐ ಕುಂಟಿನಿ ಬೂತ್ ಸಮಿತಿ ವಹಿಸಿದ್ದರು.
ಎಸ್.ಡಿ.ಪಿ.ಐ ಉಜಿರೆ ಬ್ಲಾಕ್ ಕಾರ್ಯದರ್ಶಿ ಮರ್ಷಾದ್ ಉಜಿರೆ ಹಾಗೂ ರೌಫ್ ನೀರ್ಸಲ್ ದ್ವಜಾರೋಹಣ ನೆರವೇರಿಸಿದರು.
ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯರಾದ ನಿಝಮ್ ಗೇರುಕಟ್ಟೆ ಕಾರ್ಯಕ್ರಮವನ್ನು ಉದ್ದೇಶಿಸಿ ಸಂದೇಶ ಬಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಸಮಿತಿ ಜೊತೆಕಾರ್ಯದಶಿ ಫಝಲ್ ರೆಹಮನ್ ಕೋಯಾ, ಪಂಚಾಯತ್ ಸದಸ್ಯ ಸಲೀಂ ಕುಂಟಿನಿ, ಶಮ ಮುಹಮ್ಮದಲಿ, ಹಾಗೂ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ಕುಂಟಿನಿ ಅಧ್ಯಕ್ಷ ಇಸ್ಮಾಯಿಲ್ ಸನಾ, ಹಾಗೂ ಮಾಜಿ ಕಾರ್ಯದರ್ಶಿ ಯೂಸುಫ್ ಬಾಬಾ ಉಪಸ್ಥಿತರಿದ್ದರು.
ಸಹಲ್ ನೀರ್ಸಲ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ರಾಜ್ಯಮಟ್ಟದ ಡಿಸ್ಕಸ್ ಥ್ರೋ: ಬಳಂಜದ ಸುಷ್ಮಾ ಬಿ ಪೂಜಾರಿ ಪ್ರಥಮ

Suddi Udaya

ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಜಾಗರೂಕತೆ: ಧರೆಗುರುಳಿದ ನಾಲ್ಕು ವಿದ್ಯುತ್ ಕಂಬಗಳು

Suddi Udaya

ತೆಕ್ಕಾರು: ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಅದ್ದೂರಿ ಮೆರವಣಿಗೆ

Suddi Udaya

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಆರಂಬೋಡಿ ಹಿಂದೂ ಜಾಗರಣ ವೇದಿಕೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 40ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆ

Suddi Udaya
error: Content is protected !!