24 C
ಪುತ್ತೂರು, ಬೆಳ್ತಂಗಡಿ
July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಂಟಿನಿ ಬೂತ್ ಸಮಿತಿ ಎಸ್.ಡಿ.ಪಿ.ಐ ವತಿಯಿಂದ ಪಕ್ಷದ ಸಂಸ್ಥಾಪನ ದಿನಾಚರಣೆ

ಲಾಯಿಲ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ , ಕುಂಟಿನಿ ಬೂತ್ ಸಮಿತಿ ವತಿಯಿಂದ ಪಕ್ಷದ 16ನೇ ವರ್ಷದ ಸಂಸ್ಥಾಪನ ದಿನಾಚರಣೆಯ ಪ್ರಯುಕ್ತ “ದ್ವಜಾರೋಹಣ ಕಾರ್ಯಕ್ರಮ”ವು *ಟಿ ಬಿ ಕ್ರಾಸ್ ಜಂಕ್ಷನ್ ನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೌಫ್ ನೀರ್ಸಲ್ “ಅಧ್ಯಕ್ಷರು ಎಸ್.ಡಿ.ಪಿ.ಐ ಕುಂಟಿನಿ ಬೂತ್ ಸಮಿತಿ ವಹಿಸಿದ್ದರು.
ಎಸ್.ಡಿ.ಪಿ.ಐ ಉಜಿರೆ ಬ್ಲಾಕ್ ಕಾರ್ಯದರ್ಶಿ ಮರ್ಷಾದ್ ಉಜಿರೆ ಹಾಗೂ ರೌಫ್ ನೀರ್ಸಲ್ ದ್ವಜಾರೋಹಣ ನೆರವೇರಿಸಿದರು.
ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯರಾದ ನಿಝಮ್ ಗೇರುಕಟ್ಟೆ ಕಾರ್ಯಕ್ರಮವನ್ನು ಉದ್ದೇಶಿಸಿ ಸಂದೇಶ ಬಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಸಮಿತಿ ಜೊತೆಕಾರ್ಯದಶಿ ಫಝಲ್ ರೆಹಮನ್ ಕೋಯಾ, ಪಂಚಾಯತ್ ಸದಸ್ಯ ಸಲೀಂ ಕುಂಟಿನಿ, ಶಮ ಮುಹಮ್ಮದಲಿ, ಹಾಗೂ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ಕುಂಟಿನಿ ಅಧ್ಯಕ್ಷ ಇಸ್ಮಾಯಿಲ್ ಸನಾ, ಹಾಗೂ ಮಾಜಿ ಕಾರ್ಯದರ್ಶಿ ಯೂಸುಫ್ ಬಾಬಾ ಉಪಸ್ಥಿತರಿದ್ದರು.
ಸಹಲ್ ನೀರ್ಸಲ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ರಾಜ್ಯ ಪುರಸ್ಕಾರ ಪರೀಕ್ಷೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ತೇರ್ಗಡೆ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ : ರಾಷ್ಟ್ರೀಯ ರೈತರ ದಿನ ಆಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ಮುಂಡಾಜೆ : ಸ್ಕೌಟಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳ ಸಂಸತ್ತಿನ ಚುನಾವಣೆ

Suddi Udaya

ನಿರಾಶ್ರಿತರಲ್ಲಿ ಹೃದಯಗಳ ಬೆಸುಗೆ” — ತೊಡಂಬಿಲ ಸೇಕ್ರೆಡ್ ಹಾರ್ಟ್ ಚರ್ಚ್‌ನಿಂದ ಸಿಯೋನ್ ಆಶ್ರಮಕ್ಕೆ ನೆರವು

Suddi Udaya
error: Content is protected !!