23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪನ ದಿನಾಚರಣೆ

ಚಾರ್ಮಾಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ ಸಂಸ್ಥಾಪಕ ದಿನಾಚರಣೆ ಯನ್ನು ಎಸ್.ಡಿ.ಪಿ.ಐ ಚಾರ್ಮಾಡಿ ಗ್ರಾಮ ಸಮಿತಿ ವತಿಯಿಂದ ಬೀಟಿಗೆ ಯಲ್ಲಿ ಆಚರಿಸಲಾಯಿತು

ಎಸ್.ಡಿ.ಪಿ.ಐ ಗ್ರಾಮ ಪಂಚಾಯತ್ ಸದಸ್ಯರಾದ ಸಿದ್ದೀಕ್ ಯು.ಪಿ ಇವರು ಧ್ವಜಾರೋಹಣ ಗೈದರು , ಎಸ್.ಡಿ.ಪಿ.ಐ ಉಜಿರೆ ಬ್ಲಾಕ್ ಸಮಿತಿ ಅಧ್ಯಕ್ಷ ಅಶ್ರಫ್ ಚಾರ್ಮಾಡಿ ಸಂದೇಶ ಭಾಷಣ ಗೈದರು, ಗ್ರಾಮದ ಹಿರಿಯರಾದ ಪಕೀರಬ್ಬ ಬೀಟಿಗೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ವೇದಿಕೆಯಲ್ಲಿ. ಎಸ್.ಡಿ.ಪಿ.ಐ ಚಾರ್ಮಾಡಿ ಗ್ರಾಮ ಸಮಿತಿ ಕಾರ್ಯದರ್ಶಿ ಮನ್ಸೂರ್ ಚಾರ್ಮಾಡಿ ಉಪಸ್ಥಿತರಿದ್ದರು. ಪಕ್ಷದ ಸಂಸ್ಥಾಪಕ ದಿನಾಚರಣೆ ಅಂಗವಾಗಿ ಸಾರ್ವಜನಿಕವಾಗಿ ಗಿಡಗಳನ್ನು ವಿತರಿಸಲಾಯಿತು, ಕಬೀರ್ ಬೀಟಿಗೆ ಕಾರ್ಯಕ್ರಮವನ್ನು ಸ್ವಾಗತಿಸಿ ನಿರೂಪಿಸಿದರು, ಎಸ್.ಡಿ.ಪಿ.ಐ ಕಾರ್ಯಕರ್ತರು, ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿದ್ದರು,

Related posts

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ವಲಯದ ಬೆಳ್ತಂಗಡಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಶ್ರೀ ಕ್ಷೇತ್ರ ತೆಕ್ಕಾರಿಗೆ ಶಾಸಕ ಹರೀಶ್ ಪೂಂಜಾ ಭೇಟಿ : ಕ್ಷೇತ್ರದ ರಸ್ತೆಗೆ ಶಾಸಕರ ನಿಧಿಯಿಂದ ರೂ‌.10 ಲಕ್ಷ ಡಾಂಬರೀಕರಣ

Suddi Udaya

ನಿಡ್ಲೆ ಸ.ಪ್ರೌ. ಶಾಲೆ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಭೋರುಕಾ ಪವರ್ ಪ್ಲಾಂಟೇಶನ್ ಗೆ ಶೈಕ್ಷಣಿಕ ಪ್ರವಾಸ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಪ್ರೌ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ನಾಯಕಿಯಾಗಿ ಕು.ನವಮಿ ಎಮ್ ಆಯ್ಕೆ

Suddi Udaya

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

Suddi Udaya
error: Content is protected !!