September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪನ ದಿನಾಚರಣೆ

ಚಾರ್ಮಾಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ ಸಂಸ್ಥಾಪಕ ದಿನಾಚರಣೆ ಯನ್ನು ಎಸ್.ಡಿ.ಪಿ.ಐ ಚಾರ್ಮಾಡಿ ಗ್ರಾಮ ಸಮಿತಿ ವತಿಯಿಂದ ಬೀಟಿಗೆ ಯಲ್ಲಿ ಆಚರಿಸಲಾಯಿತು

ಎಸ್.ಡಿ.ಪಿ.ಐ ಗ್ರಾಮ ಪಂಚಾಯತ್ ಸದಸ್ಯರಾದ ಸಿದ್ದೀಕ್ ಯು.ಪಿ ಇವರು ಧ್ವಜಾರೋಹಣ ಗೈದರು , ಎಸ್.ಡಿ.ಪಿ.ಐ ಉಜಿರೆ ಬ್ಲಾಕ್ ಸಮಿತಿ ಅಧ್ಯಕ್ಷ ಅಶ್ರಫ್ ಚಾರ್ಮಾಡಿ ಸಂದೇಶ ಭಾಷಣ ಗೈದರು, ಗ್ರಾಮದ ಹಿರಿಯರಾದ ಪಕೀರಬ್ಬ ಬೀಟಿಗೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ವೇದಿಕೆಯಲ್ಲಿ. ಎಸ್.ಡಿ.ಪಿ.ಐ ಚಾರ್ಮಾಡಿ ಗ್ರಾಮ ಸಮಿತಿ ಕಾರ್ಯದರ್ಶಿ ಮನ್ಸೂರ್ ಚಾರ್ಮಾಡಿ ಉಪಸ್ಥಿತರಿದ್ದರು. ಪಕ್ಷದ ಸಂಸ್ಥಾಪಕ ದಿನಾಚರಣೆ ಅಂಗವಾಗಿ ಸಾರ್ವಜನಿಕವಾಗಿ ಗಿಡಗಳನ್ನು ವಿತರಿಸಲಾಯಿತು, ಕಬೀರ್ ಬೀಟಿಗೆ ಕಾರ್ಯಕ್ರಮವನ್ನು ಸ್ವಾಗತಿಸಿ ನಿರೂಪಿಸಿದರು, ಎಸ್.ಡಿ.ಪಿ.ಐ ಕಾರ್ಯಕರ್ತರು, ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿದ್ದರು,

Related posts

ಕೊಯ್ಯೂರು: ಬರಮೇಲು ನಿವಾಸಿ ವಿನೋದ್ ಅಸೌಖ್ಯದಿಂದ ನಿಧನ

Suddi Udaya

ಬಜಿರೆ: ಹೊಸಪಟ್ಣ ನಿವಾಸಿ ಸಂಜೀವ ಹೆಗ್ಡೆ ನಿಧನ

Suddi Udaya

ಸ್ಪಂದನ ಬಂಟರ ಸೇವಾ ತಂಡದಿಂದ 50ನೇ ಸೇವಾ ಕಾರ್ಯಕ್ರಮ: ನೂತನ ಸ್ಪಂದನ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ: ವಿಜಯ ಕ್ರೆಡಿಟ್ ಸೊಸೈಟಿಗೆ ಡಿ. ಹರ್ಷೇಂದ್ರ ಕುಮಾರ್ ಭೇಟಿ

Suddi Udaya

ಮಲೆಂಗಲ್ಲು ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭಾ ಕಾರ್ಯಕ್ರಮ: ಶ್ರದ್ಧಾ ಭಕ್ತಿಯಿಂದ ಭಗವಂತನನ್ನು ಆರಾಧಿಸಿ – ಶ್ರೀ ಡಾ.ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು

Suddi Udaya
error: Content is protected !!