24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಸಹಕಾರ ಸಂಘದಲ್ಲಿ ವಿಶ್ವ ಯೋಗ ದಿನಾಚರಣೆ, ಶಾಸಕ ಹರೀಶ್ ಪೂಂಜ ಭಾಗಿ

ಪಡಂಗಡಿ: ವಿಶ್ವ ಯೋಗದಿನಾಚರಣೆಯನ್ನು ಪಡಂಗಡಿ ಸಹಕಾರ ಸಂಘದ ಸಮೃದ್ಧಿ ಸಭಾ ಭವನದಲ್ಲಿ ನಡೆಸಲಾಯಿತು.

ಶಾಸಕ ಹರೀಶ್ ಪೂಂಜ, ನಮನ ಕ್ಲಿನಿಕ್ ವೈದ್ಯರಾದ ಶಾಂತಿಪ್ರಸಾದ್ ಜೈನ್ ರವರು ಮುಖ್ಯ ಅತಿಥಿ ಗಳಾಗಿ ಭಾಗವಹಿಸಿದ್ದರು. 21 ದಿನಗಳ ಯೋಗ ತರಬೇತಿ ಶಿಬಿರವನ್ನು ದ್ವಿತಿ ಜೆ ಜೈನ್ ನಡೆಸಿ ಕೊಟ್ಟರು.

ಈ ಸಂದರ್ಭದಲ್ಲಿ ಪಡಂಗಡಿ ಸಹಕಾರ ಸಂಘದ ಅಧ್ಯಕ್ಷರು, ಸಿಇಓ ಹಾಗೂ ನಿರ್ದೇಶಕರು, ಪಡಂಗಡಿ ಗ್ರಾ.ಪಂ ಅಧ್ಯಕ್ಷರು ಮತ್ತು ಸದಸ್ಯರು, ಹಾಗೂ ಊರವರು ಇದ್ದರು.

Related posts

ಉಜಿರೆ ನಿನ್ನಿಕಲ್ಲು ಬಳಿ 30ಕೆ.ವಿ ವಿದ್ಯುತ್ ಘಟಕ ಸ್ಥಾಪನೆಯ ಬಗ್ಗೆ ವಿಧಾನ ಪರಿಷತ್ ಅಧಿವೇಶನಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya

ಕೊಯ್ಯೂರು: ಆದೂರ್ ಪೆರಾಲ್ ಉತ್ಸಾಹಿ ಸ್ವಯಂ ಸೇವಕ ತಂಡದಿಂದ ಶ್ರಮದಾನ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಅತ್ತಾಜೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ವಿಶೇಷ ಪ್ರಾರ್ಥನೆ

Suddi Udaya

ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ‌’ಸುವರ್ಣ ಸಿರಿ 2025′: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಪ್ರಶಸ್ತಿ.

Suddi Udaya
error: Content is protected !!