27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪಣಾ ದಿನಾಚರಣೆ

ಪುಂಜಾಲಕಟ್ಟೆ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುಂಜಾಲಕಟ್ಟೆ, ಕುಕ್ಕಳ ಬೂತ್ ಸಮಿತಿ ವತಿಯಿಂದ ಪಕ್ಷದ 16ನೇ ವರ್ಷದ ಸಂಸ್ಥಾಪನ ದಿನಾಚರಣೆಯ ಪ್ರಯುಕ್ತ “ದ್ವಜಾರೋಹಣ ಕಾರ್ಯಕ್ರಮ”ವು ಪುಂಜಾಲಕಟ್ಟೆ ಜಂಕ್ಷನ್ ನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಪಿ.ಐ ಕುಕ್ಕಳ ಬೂತ್ ಅಧ್ಯಕ್ಷ ಝಕರಿಯ್ಯಾ ಪುಂಜಾಲಕಟ್ಟೆ ವಹಿಸಿ ಧ್ವಜಾರೋಹಣಾಗೈದರು.

ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ ಸಂದೇಶ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಪಕ್ಷದ ಹಿತೈಷಿ ಊರಿನ ಹಿರಿಯರೂ ಆದ ಉಮರ್ ಪುಂಜಾಲಕಟ್ಟೆ, ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಬದ್ರಿಯಾ ಜುಮಾ ಮಸೀದಿ ಪುಂಜಾಲಕಟ್ಟೆ ಉಪಾಧ್ಯಕ್ಷರಾದ ಅಬ್ದುಲ್ ಹಮೀದ್ ಮಲ್ಪೆ, ನುಸ್ರತುಲ್ ಇಸ್ಲಾಂ ಯಂಗ್ಮೆನ್ಸ್ ಅಸೋಸಿಯೇಷನ್ ಪುಂಜಾಲಕಟ್ಟೆ ಅಧ್ಯಕ್ಷರಾದ ನೌಷಾದ್ ಇಂಜಿನಿಯರ್, ಕಾವೇರಿ ಟ್ರೇಡರ್ಸ್ ಮಾಲಕರಾದ ಯಹ್ಯಾ, MRS ಕಾಂಪ್ಲೆಕ್ಸ್ ಮಾಲಕರಾದ ಉಮರ್ ಉಪಸ್ಥಿತರಿದ್ದರು.

Related posts

ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಸಾವಿರದ ನುಡಿ ನಮನ ಕಾಯ೯ಕ್ರಮ

Suddi Udaya

ಪರೀಕ್ಷೆಗೆ ಸಂಬಂಧಿಸಿದ ಗೊಂದಲಗಳನ್ನು ಪರಿಹರಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಗೆ ಆಗ್ರಹ

Suddi Udaya

ನಡ: ಮಂಜೊಟ್ಟಿ ನಿವಾಸಿ ರಿಕ್ಷಾ ಚಾಲಕ ಸುಂದರ ಗೌಡ ನಿಧನ

Suddi Udaya

ಮರೋಡಿ: ಪಾಣಾಲು-ಉಚ್ಚೂರು ಸಂಪರ್ಕ ರಸ್ತೆಗೆ ದಾನಿಗಳಿಂದ ವೃತ್ತ ನಿರ್ಮಾಣ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53 ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya
error: Content is protected !!