24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪಣಾ ದಿನಾಚರಣೆ

ಪುಂಜಾಲಕಟ್ಟೆ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುಂಜಾಲಕಟ್ಟೆ, ಕುಕ್ಕಳ ಬೂತ್ ಸಮಿತಿ ವತಿಯಿಂದ ಪಕ್ಷದ 16ನೇ ವರ್ಷದ ಸಂಸ್ಥಾಪನ ದಿನಾಚರಣೆಯ ಪ್ರಯುಕ್ತ “ದ್ವಜಾರೋಹಣ ಕಾರ್ಯಕ್ರಮ”ವು ಪುಂಜಾಲಕಟ್ಟೆ ಜಂಕ್ಷನ್ ನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಪಿ.ಐ ಕುಕ್ಕಳ ಬೂತ್ ಅಧ್ಯಕ್ಷ ಝಕರಿಯ್ಯಾ ಪುಂಜಾಲಕಟ್ಟೆ ವಹಿಸಿ ಧ್ವಜಾರೋಹಣಾಗೈದರು.

ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ ಸಂದೇಶ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಪಕ್ಷದ ಹಿತೈಷಿ ಊರಿನ ಹಿರಿಯರೂ ಆದ ಉಮರ್ ಪುಂಜಾಲಕಟ್ಟೆ, ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಬದ್ರಿಯಾ ಜುಮಾ ಮಸೀದಿ ಪುಂಜಾಲಕಟ್ಟೆ ಉಪಾಧ್ಯಕ್ಷರಾದ ಅಬ್ದುಲ್ ಹಮೀದ್ ಮಲ್ಪೆ, ನುಸ್ರತುಲ್ ಇಸ್ಲಾಂ ಯಂಗ್ಮೆನ್ಸ್ ಅಸೋಸಿಯೇಷನ್ ಪುಂಜಾಲಕಟ್ಟೆ ಅಧ್ಯಕ್ಷರಾದ ನೌಷಾದ್ ಇಂಜಿನಿಯರ್, ಕಾವೇರಿ ಟ್ರೇಡರ್ಸ್ ಮಾಲಕರಾದ ಯಹ್ಯಾ, MRS ಕಾಂಪ್ಲೆಕ್ಸ್ ಮಾಲಕರಾದ ಉಮರ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಆಟಿ ಸೇಲ್, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷರಾಗಿ ಲಯನ್ ಜಗದೀಶ್ಚಂದ್ರ ಡಿ ಕೆ ಆಯ್ಕೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ: ವಿವಿಧ ಸಮಿತಿಗಳ ರಚನೆ -ಸಂಚಾಲಕ ಹಾಗೂ ಉಪಸಂಚಾಲಕರ ಆಯ್ಕೆ

Suddi Udaya

ಗುಂಡೂರಿ: ಬ್ರಹ್ಮೋಪದೇಶದ ಪ್ರಯುಕ್ತ ಸೇವಾಶ್ರಮದಲ್ಲಿ ಆಶ್ರಮ‌ವಾಸಿಗಳಿಗೆ ಉಟೋಪಚಾರ, ಪ್ರತಿಭಾವಂತ ವಿದ್ಯಾರ್ಥಿನಿಗೆ ಗೌರವ ಧನ ವಿತರಣೆ

Suddi Udaya

ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya

ಇಳಂತಿಲ: ಕಾರಿನಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆ : ಉಪ್ಪಿನಂಗಡಿ ಪೊಲೀಸರಿಂದ ಆರೋಪಿ ಇಳಂತಿಲ ನಿವಾಸಿ ಯಾಸಿರ್ ಸಹಿತ 6.4 ಗ್ರಾಂ ಮಾದಕ ವಸ್ತು ವಶ

Suddi Udaya
error: Content is protected !!