25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪಣಾ ದಿನಾಚರಣೆ

ಪುಂಜಾಲಕಟ್ಟೆ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುಂಜಾಲಕಟ್ಟೆ, ಕುಕ್ಕಳ ಬೂತ್ ಸಮಿತಿ ವತಿಯಿಂದ ಪಕ್ಷದ 16ನೇ ವರ್ಷದ ಸಂಸ್ಥಾಪನ ದಿನಾಚರಣೆಯ ಪ್ರಯುಕ್ತ “ದ್ವಜಾರೋಹಣ ಕಾರ್ಯಕ್ರಮ”ವು ಪುಂಜಾಲಕಟ್ಟೆ ಜಂಕ್ಷನ್ ನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಪಿ.ಐ ಕುಕ್ಕಳ ಬೂತ್ ಅಧ್ಯಕ್ಷ ಝಕರಿಯ್ಯಾ ಪುಂಜಾಲಕಟ್ಟೆ ವಹಿಸಿ ಧ್ವಜಾರೋಹಣಾಗೈದರು.

ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ ಸಂದೇಶ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಪಕ್ಷದ ಹಿತೈಷಿ ಊರಿನ ಹಿರಿಯರೂ ಆದ ಉಮರ್ ಪುಂಜಾಲಕಟ್ಟೆ, ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಬದ್ರಿಯಾ ಜುಮಾ ಮಸೀದಿ ಪುಂಜಾಲಕಟ್ಟೆ ಉಪಾಧ್ಯಕ್ಷರಾದ ಅಬ್ದುಲ್ ಹಮೀದ್ ಮಲ್ಪೆ, ನುಸ್ರತುಲ್ ಇಸ್ಲಾಂ ಯಂಗ್ಮೆನ್ಸ್ ಅಸೋಸಿಯೇಷನ್ ಪುಂಜಾಲಕಟ್ಟೆ ಅಧ್ಯಕ್ಷರಾದ ನೌಷಾದ್ ಇಂಜಿನಿಯರ್, ಕಾವೇರಿ ಟ್ರೇಡರ್ಸ್ ಮಾಲಕರಾದ ಯಹ್ಯಾ, MRS ಕಾಂಪ್ಲೆಕ್ಸ್ ಮಾಲಕರಾದ ಉಮರ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ:ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿ ಸಾವು

Suddi Udaya

ಕಾಂಗ್ರೇಸ್ ಪ್ರಣಾಳಿಕೆಯ ಭಜರಂಗದಳ ನಿಷೇಧದ ವಿರುದ್ದ ಸಿಡಿದೆದ್ದ ಹಿಂದೂ ಸಂಘಟನೆ: ಭಜರಂಗದಳ ವಿಶ್ವ ಹಿಂದೂ ಪರಿಷತ್ ನಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಸರಳಿಕಟ್ಟೆ: ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್: ಅಜಿಲಮೊಗರು – ಸರಳಿಕಟ್ಟೆ- ಉಪ್ಪಿನಂಗಡಿ ಸಂಪರ್ಕ ಕಡಿತ

Suddi Udaya

ಮುಂಡಾಜೆ ಕಾಯರ್ತೋಡಿ- ಕಲ್ಲಾರ್ಯ ಸಾರ್ವಜನಿಕ ನಾಗಬನದಲ್ಲಿ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಕೋಳ್ಯೂರು ರಾಮಚಂದ್ರ ರಾಯರ ಮನೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

Suddi Udaya

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

Suddi Udaya
error: Content is protected !!