30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

ಬಂದಾರು: ಬಂದಾರಿನಲ್ಲಿ ಕೆಲವು ದಿನಗಳಿಂದ ಒಂಟಿಸಲಗ ಸಂಚರಿಸುತ್ತಿದ್ದು ಜೂ.20ರಂದು ನೀರಕಟ್ಟೆ ಡ್ಯಾಂ ಬಳಿಯ ಉಸ್ಮಾನ್ ಜೌಹರಿ ಮನೆ ಬಳಿ ತೋಟಕ್ಕೆ ರಾತ್ರಿ ಒಂಟಿ ಸಲಗ ದಾಳಿ ನಡೆಸಿ ಕೃಷಿಗೆ ಹಾನಿ ಮಾಡಿದ ಬಗ್ಗೆ ವರದಿಯಾಗಿದೆ.

ನಿನ್ನೆ ರಾತ್ರಿ ಅವರ ತೋಟಕ್ಕೆ ನುಗ್ಗಿದ ಕಾಡಾನೆಯೊಂದು ಬಾಳೆ ಗಿಡ, ಅಡಿಕೆ ಗಿಡಗಳನ್ನು ನಾಶ ಮಾಡಿದೆ. ಕಳೆದ ಸುಮಾರು ಸುಮಾರು ದಿನಗಳಿಂದ ಕಾಡಾನೆಗಳು ಪ್ರತ್ಯಕ್ಷಗೊಂಡು ಅಲ್ಲಲ್ಲಿ ಕೃಷಿ ಹಾನಿ ಮಾಡುತ್ತಿದ್ದವು. ಇದರಿಂದಾಗಿ ಈ ಭಾಗದ ಜನರು ಆತಂಕಕ್ಕೆ ಒಳಗಾಗಿದ್ದಾರೆ.

Related posts

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

Suddi Udaya

ಉಜಿರೆ: ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಯಮತೋ ಶೋಟೋಕಾನ್ ಕರಾಟೆ ಹಾಗೂ ಡ್ರೀಮ್ ಜೋನ್ ನೃತ್ಯ ತರಬೇತಿ ಕೇಂದ್ರ ಉದ್ಘಾಟನೆ

Suddi Udaya

ಮಡಂತ್ಯಾರು ಮಿತ್ರಾ ವ್ಹೀಲ್ ಮಾಸ್ಟರ್ ಶುಭಾರಂಭ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ವಿ.ಹಿಂ.ಪ. ಭಜರಂಗದಳ ಮತ್ತು ಶ್ರದ್ಧಾ ಗೆಳೆಯರ ಬಳಗದ ವತಿಯಿಂದ ಗೋಪೂಜೆ ಹಾಗೂ ದೋಸೆ ಹಬ್ಬ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ತರಬೇತಿಯ ಸಮಾರೋಪ

Suddi Udaya
error: Content is protected !!