September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

ಬಂದಾರು: ಬಂದಾರಿನಲ್ಲಿ ಕೆಲವು ದಿನಗಳಿಂದ ಒಂಟಿಸಲಗ ಸಂಚರಿಸುತ್ತಿದ್ದು ಜೂ.20ರಂದು ನೀರಕಟ್ಟೆ ಡ್ಯಾಂ ಬಳಿಯ ಉಸ್ಮಾನ್ ಜೌಹರಿ ಮನೆ ಬಳಿ ತೋಟಕ್ಕೆ ರಾತ್ರಿ ಒಂಟಿ ಸಲಗ ದಾಳಿ ನಡೆಸಿ ಕೃಷಿಗೆ ಹಾನಿ ಮಾಡಿದ ಬಗ್ಗೆ ವರದಿಯಾಗಿದೆ.

ನಿನ್ನೆ ರಾತ್ರಿ ಅವರ ತೋಟಕ್ಕೆ ನುಗ್ಗಿದ ಕಾಡಾನೆಯೊಂದು ಬಾಳೆ ಗಿಡ, ಅಡಿಕೆ ಗಿಡಗಳನ್ನು ನಾಶ ಮಾಡಿದೆ. ಕಳೆದ ಸುಮಾರು ಸುಮಾರು ದಿನಗಳಿಂದ ಕಾಡಾನೆಗಳು ಪ್ರತ್ಯಕ್ಷಗೊಂಡು ಅಲ್ಲಲ್ಲಿ ಕೃಷಿ ಹಾನಿ ಮಾಡುತ್ತಿದ್ದವು. ಇದರಿಂದಾಗಿ ಈ ಭಾಗದ ಜನರು ಆತಂಕಕ್ಕೆ ಒಳಗಾಗಿದ್ದಾರೆ.

Related posts

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya

ಸುಳ್ಯ ನಗರ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಎಚ್‌. ಸುಧಾಕರ್ ವರ್ಗಾವಣೆ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಚಪ್ಪರ ಮಹೂರ್ತ

Suddi Udaya

ವಿದ್ವತ್ ಪಿಯು ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದಿಂದ ಓರಿಯೆಂಟೇಶನ್ : ಪರಿಶ್ರಮದ ಹಾದಿಯಿಂದ ಭವಿಷ್ಯದಲ್ಲಿ ಯಶಸ್ಸು: ಸಿಎ ನಿರೀಕ್ಷಾ ನಾವರ

Suddi Udaya

ಬೆಳ್ತಂಗಡಿ:ಕಾಂಗ್ರೆಸ್ ನಿಂದ ಸಂವಿಧಾನ ,ಪ್ರಜಾಪ್ರಭುತ್ವ ,ಶಿಷ್ಟಾಚಾರ ವಿರೋಧಿ ನಡವಳಿಕೆ. ರಾಜ್ಯದ ಮಂತ್ರಿಗಳ ಸರ್ವಾಧಿಕಾರಿ ಧೋರಣೆ, ಹಿರಿಯಕ್ಕನ ಚಾಳಿ ಮನೆ ಮಂದಿಗೆಂಬಂತೆ ಇದು ತಳಮಟ್ಟಕ್ಕೂ ತಲುಪುತ್ತಿದೆ: ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಆರೋಪ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಯ೯ಕತ೯ರ ಸಭೆ

Suddi Udaya
error: Content is protected !!